12:08 AM Tuesday15 - July 2025
ಬ್ರೇಕಿಂಗ್ ನ್ಯೂಸ್
ಸಿಗಂಧೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ Chikkamagaluru | ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ಅನ್ನದಾತ ದಾರುಣ ಸಾವು ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:… ಕನ್ನಡದ ಮೇರು ನಟಿ ಸರೋಜಾದೇವಿ ನಿಧನ: ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಿಎಂ ಬೊಮ್ಮಾಯಿ… Kodagu | ವಿರಾಜಪೇಟೆ: ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ಬೆಂಕಿ ಆಕಸ್ಮಿಕ; ಅಪಾರ… Vijayapura | ಇಂಡಿಯಲ್ಲಿ 4559 ಕೋಟಿ ರೂಪಾಯಿಗಳ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಉದ್ಘಾಟನೆ ಶಕ್ತಿ ಯೋಜನೆ: 500 ಕೋಟಿ ಮಹಿಳೆಯರಿಗೆ ತಲುಪಿದ ಸಾಂಕೇತಿಕವಾಗಿ ಟಿಕೆಟ್ ವಿತರಿಸಿದ ಮುಖ್ಯಮಂತ್ರಿ Kodagu | ದಕ್ಷಿಣ ಕೊಡಗಿನಲ್ಲಿ ಹಸುಗಳ ಮೇಲೆ ವ್ಯಾಘ್ರ ದಾಳಿ: ಒಂದು ಬಲಿ;… ಶರಾವತಿ ನದಿಗೆ ಹೊಲೆ ಬಾಗಿಲಿನಲ್ಲಿ ನಿರ್ಮಿಸಿದ ನೂತನ ಸೇತುವೆ: ಕೇಂದ್ರ ಭೂ ಸಾರಿಗೆ… Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ…

ಇತ್ತೀಚಿನ ಸುದ್ದಿ

ಭಾರೀ ಮಳೆ: ಅಥಣಿಯಲ್ಲಿ ತುಂಬಿದ ಹಳ್ಳ-ಕೊಳ್ಳ; ರಸ್ತೆಯಲ್ಲೇ ಹರಿದ ಜಲಧಾರೆ; ಹಲವು ಮನೆಗಳಿಗೆ ನುಗ್ಗಿದ ನೀರು

26/09/2024, 20:28

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.com

ಜಿಲ್ಲೆಯ ಅಥಣಿ ತಾಲೂಕಿನಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದೆ. ರಸ್ತೆಯ ಮೇಲೆಯೇ ನೀರು ತುಂಬಿ ಹರಿಯುತ್ತಿರುವುದರಿಂದ ಸಾರ್ವಜನಿಕರಿಗೆ ತೊಂದರೆ ಉಂಟಾಗಿದೆ.


ಅಥಣಿ ತಾಲೂಕಿನ ಹನುಮಂತ ದೇವಸ್ಥಾನ, ಅಗಸಿ ಹತ್ತಿರ ಹಳ್ಳ ತುಂಬಿ ರಸ್ತೆ ಮೇಲೆ ನೀರು ಬಂದು ರಸ್ತೆ ಪಕ್ಕ ಮನೆಗಳು ಜಲಾವೃತಗೊಂಡಿವೆ. ಅಥಣಿಯ ಶಿವಾಜಿ ಸರ್ಕಲ್ ಭಾಗಿರಥಿ ಹಳ್ಳ ಕೂಡ ನೀರು ತುಂಬಿ ರಸ್ತೆ ಸಂಚರಿಸುವಾಗ ಕೆಲವು ಗಂಟೆಗಳ ಕಾಲ ರಸ್ತೆ ಸಂಚಾರ ಬಂದಾಗಿತ್ತು.
ಇದೇ ರೀತಿ ಹಲವು ರಸ್ತೆಗಳಲ್ಲಿ ನೀರು ತುಂಬಿವೆ. ಅದನ್ನು ಸರಿಯಾಗಿ ನಿರ್ಮಾಣ ಮಾಡಿದರೆ ರಸ್ತೆ ಮೇಲೆ ನೀರು ಬರುವುದನ್ನು ನಿಲ್ಲಿಸಬಹುದು. ಮನೆಯೊಳಗಡೆ ನೀರು ಹೋಗುವುದನ್ನು ನಿಲ್ಲಿಸಬಹುದು.

ಇತ್ತೀಚಿನ ಸುದ್ದಿ

ಜಾಹೀರಾತು