11:29 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಬಬ್ಬರ್ಯ ಗುಂಡಕ್ಕೆ ಮೇಲ್ಛಾವಣಿ ಕಾಮಗಾರಿಗೆ ಶಾಸಕ ಡಾ. ಭರತ್ ಶೆಟ್ಟಿ ಚಾಲನೆ: ಚಿತ್ರಾಪುರ ದೇಗುಲದ ಕಾಮಗಾರಿ ವೀಕ್ಷಣೆ

03/02/2023, 18:58

ಸುರತ್ಕಲ್(reporterkarnataka.com):
ಸುಮಾರು 20 ಲಕ್ಷ ರೂಪಾಯಿ ಅನುದಾನದಲ್ಲಿ ಬೈಕಂಪಾಡಿ ಮೊಗವೀರ ಮಹಾಸಭಾ (ರಿ) ಬೈಕಂಪಾಡಿ ಇದರ ಆಡಳಿತಕ್ಕೆ ಒಳಪಟ್ಟ ಬಬ್ಬರ್ಯ ಗುಂಡಕ್ಕೆ ಮೇಲ್ಛಾವಣಿ ಅಳವಡಿಕೆ ಕಾಮಗಾರಿಗೆ ಶಾಸಕ ಡಾ. ವೈ ಭರತ್ ಶೆಟ್ಟಿ ಅವರು ಶುಕ್ರವಾರ ಗುದ್ದಲಿಪೂಜೆ ನೆರವೇರಿಸಿದರು.

ಇದೇ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವದ ಅಂಗವಾಗಿ ಜೀರ್ಣೋದ್ಧಾರಗೊಳ್ಳುತ್ತಿರುವ ಚಿತ್ರಾಪುರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಕಾಮಗಾರಿಗಳನ್ನು ಶಾಸಕರು ವೀಕ್ಷಿಸಿ ಪ್ರಮುಖರೊಂದಿಗೆ ಸಮಾಲೋಚಿಸಿದರು.


ದೇವಳದಲ್ಲಿ ಚಿತ್ರಾಪುರ ಮಠಾಧೀಶರಾದ ಶ್ರೀ ವಿದ್ಯೇಂದ್ರ ತೀರ್ಥ ಸ್ವಾಮೀಜಿ, ಸ್ಥಳೀಯ ಕಾರ್ಪೊರೇಟರ್ ಸುಮಿತ್ರಾ, ಸುನಿತಾ, ನಾಮ ನಿರ್ದೇಶಿತ ಸದಸ್ಯರಾದ ರಾಜೇಶ್ ಬೈಕಂಪಾಡಿ, ಮಾಜಿ ಮೇಯರ್ ಗಣೇಶ್ ಹೊಸಬೆಟ್ಟು, ಮುಖಂಡರಾದ ಅರವಿಂದ್ ಬೆಂಗ್ರೆ, ಬೂತ್ ಅಧ್ಯಕ್ಷರಾದ ಸುನಿತ್ ಚಿತ್ರಾಪುರ, ಶಕ್ತಿಕೇಂದ್ರ ಪ್ರಮುಖರಾದ ಗಿರೀಶ್ ಬೈಕಂಪಾಡಿ, ಬೈಕಂಪಾಡಿ ಮೋಗವೀರ ಮಹಾಸಭಾ ಅಧ್ಯಕ್ಷರಾದ ವಸಂತ ಬೈಕಂಪಾಡಿ, ಗುರಿಕಾರರು, ಪೂಜಾರಿಗಳು, ಆಡಳಿತ ಸಮಿತಿ ಸದಸ್ಯರು, ಅಂಗಸಂಸ್ಥೆಗಳು,ಪಕ್ಷದ ಮುಖಂಡರು, ಗಣ್ಯರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು