7:55 PM Monday7 - July 2025
ಬ್ರೇಕಿಂಗ್ ನ್ಯೂಸ್
Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು

ಇತ್ತೀಚಿನ ಸುದ್ದಿ

ಬಡವರಿಗೆ, ಅಸಹಾಯಕರಿಗೆ ಸಹಾಯ ಹಸ್ತ: ಗಜಾನನ ಮಂಗಸೂಳಿಗೆ ಕೃಷ್ಣ ತೀರದ ಪತ್ರಕರ್ತರಿಂದ ಸನ್ಮಾನ

10/06/2021, 19:45

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಕೊರೊನಾ ಸಂದರ್ಭದಲ್ಲಿ ಬಡವರಿಗೆ ಹಾಗೂ ಪತ್ರಕರ್ತರಿಗೆ ಸಹಾಯ ಹಸ್ತ ನೀಡಿದ ಗಜಾನನ ಮಂಗಸೂಳಿ ಅವರಿಗೆ ಕೃಷ್ಣ ತೀರದ ಪತ್ರಕರ್ತರು ಸನ್ಮಾನಿಸಿದರು.

ಪತ್ರಕರ್ತ ನೆರವಿಗೆ ನಿಂತ ಹೆಮ್ಮೆಯ ನಾಯಕ ಗಜಾನಂದ ಮಂಗಸೂಳಿ ಅವರು ಕೊರೊನಾ ಸಂದರ್ಭದಲ್ಲಿ ಬಡಜನರಿಗೆ ಹಾಗೂ ಕಾರ್ಯನಿರತ ಪತ್ರಕರ್ತರಿಗೆ ಪರಿಹಾರ ಒದಗಿಸಿದ್ದರು.

ಕಾರ್ಯಕ್ರಮದಲ್ಲಿ ಕೃಷ್ಣ ತೀರದ ಪತ್ರಕರ್ತರ ಬಳಗದ ಸದಸ್ಯರುಗಳಾದ ಲಕ್ಷ್ಮಣ್ ಕೋಳಿ, ಪೀರು ನಂದೇಶ್ವರ್, ಸತ್ಯಪ್ಪ ತಳವಾರ್, ಬಸವರಾಜ್ ಖೇಮಲಾಪುರ, ಆನಂದ್ ಬಿರಾದಾರ್ ಮುಂತಾದ ಪತ್ರಕರ್ತರು ಭಾಗವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು