4:35 AM Tuesday3 - March 2026
ಬ್ರೇಕಿಂಗ್ ನ್ಯೂಸ್
ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ಬಡವರಿಗೆ, ಅಸಹಾಯಕರಿಗೆ ಸಹಾಯ ಹಸ್ತ: ಗಜಾನನ ಮಂಗಸೂಳಿಗೆ ಕೃಷ್ಣ ತೀರದ ಪತ್ರಕರ್ತರಿಂದ ಸನ್ಮಾನ

10/06/2021, 19:45

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಕೊರೊನಾ ಸಂದರ್ಭದಲ್ಲಿ ಬಡವರಿಗೆ ಹಾಗೂ ಪತ್ರಕರ್ತರಿಗೆ ಸಹಾಯ ಹಸ್ತ ನೀಡಿದ ಗಜಾನನ ಮಂಗಸೂಳಿ ಅವರಿಗೆ ಕೃಷ್ಣ ತೀರದ ಪತ್ರಕರ್ತರು ಸನ್ಮಾನಿಸಿದರು.

ಪತ್ರಕರ್ತ ನೆರವಿಗೆ ನಿಂತ ಹೆಮ್ಮೆಯ ನಾಯಕ ಗಜಾನಂದ ಮಂಗಸೂಳಿ ಅವರು ಕೊರೊನಾ ಸಂದರ್ಭದಲ್ಲಿ ಬಡಜನರಿಗೆ ಹಾಗೂ ಕಾರ್ಯನಿರತ ಪತ್ರಕರ್ತರಿಗೆ ಪರಿಹಾರ ಒದಗಿಸಿದ್ದರು.

ಕಾರ್ಯಕ್ರಮದಲ್ಲಿ ಕೃಷ್ಣ ತೀರದ ಪತ್ರಕರ್ತರ ಬಳಗದ ಸದಸ್ಯರುಗಳಾದ ಲಕ್ಷ್ಮಣ್ ಕೋಳಿ, ಪೀರು ನಂದೇಶ್ವರ್, ಸತ್ಯಪ್ಪ ತಳವಾರ್, ಬಸವರಾಜ್ ಖೇಮಲಾಪುರ, ಆನಂದ್ ಬಿರಾದಾರ್ ಮುಂತಾದ ಪತ್ರಕರ್ತರು ಭಾಗವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು