12:00 AM Friday16 - January 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.…

ಇತ್ತೀಚಿನ ಸುದ್ದಿ

ಬಡವರಿಗೆ, ಅಸಹಾಯಕರಿಗೆ ಸಹಾಯ ಹಸ್ತ: ಗಜಾನನ ಮಂಗಸೂಳಿಗೆ ಕೃಷ್ಣ ತೀರದ ಪತ್ರಕರ್ತರಿಂದ ಸನ್ಮಾನ

10/06/2021, 19:45

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಕೊರೊನಾ ಸಂದರ್ಭದಲ್ಲಿ ಬಡವರಿಗೆ ಹಾಗೂ ಪತ್ರಕರ್ತರಿಗೆ ಸಹಾಯ ಹಸ್ತ ನೀಡಿದ ಗಜಾನನ ಮಂಗಸೂಳಿ ಅವರಿಗೆ ಕೃಷ್ಣ ತೀರದ ಪತ್ರಕರ್ತರು ಸನ್ಮಾನಿಸಿದರು.

ಪತ್ರಕರ್ತ ನೆರವಿಗೆ ನಿಂತ ಹೆಮ್ಮೆಯ ನಾಯಕ ಗಜಾನಂದ ಮಂಗಸೂಳಿ ಅವರು ಕೊರೊನಾ ಸಂದರ್ಭದಲ್ಲಿ ಬಡಜನರಿಗೆ ಹಾಗೂ ಕಾರ್ಯನಿರತ ಪತ್ರಕರ್ತರಿಗೆ ಪರಿಹಾರ ಒದಗಿಸಿದ್ದರು.

ಕಾರ್ಯಕ್ರಮದಲ್ಲಿ ಕೃಷ್ಣ ತೀರದ ಪತ್ರಕರ್ತರ ಬಳಗದ ಸದಸ್ಯರುಗಳಾದ ಲಕ್ಷ್ಮಣ್ ಕೋಳಿ, ಪೀರು ನಂದೇಶ್ವರ್, ಸತ್ಯಪ್ಪ ತಳವಾರ್, ಬಸವರಾಜ್ ಖೇಮಲಾಪುರ, ಆನಂದ್ ಬಿರಾದಾರ್ ಮುಂತಾದ ಪತ್ರಕರ್ತರು ಭಾಗವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು