6:27 PM Thursday18 - June 2026
ಬ್ರೇಕಿಂಗ್ ನ್ಯೂಸ್
ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು

ಇತ್ತೀಚಿನ ಸುದ್ದಿ

ಬಡವರಿಗೆ, ಅಸಹಾಯಕರಿಗೆ ಸಹಾಯ ಹಸ್ತ: ಗಜಾನನ ಮಂಗಸೂಳಿಗೆ ಕೃಷ್ಣ ತೀರದ ಪತ್ರಕರ್ತರಿಂದ ಸನ್ಮಾನ

10/06/2021, 19:45

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಕೊರೊನಾ ಸಂದರ್ಭದಲ್ಲಿ ಬಡವರಿಗೆ ಹಾಗೂ ಪತ್ರಕರ್ತರಿಗೆ ಸಹಾಯ ಹಸ್ತ ನೀಡಿದ ಗಜಾನನ ಮಂಗಸೂಳಿ ಅವರಿಗೆ ಕೃಷ್ಣ ತೀರದ ಪತ್ರಕರ್ತರು ಸನ್ಮಾನಿಸಿದರು.

ಪತ್ರಕರ್ತ ನೆರವಿಗೆ ನಿಂತ ಹೆಮ್ಮೆಯ ನಾಯಕ ಗಜಾನಂದ ಮಂಗಸೂಳಿ ಅವರು ಕೊರೊನಾ ಸಂದರ್ಭದಲ್ಲಿ ಬಡಜನರಿಗೆ ಹಾಗೂ ಕಾರ್ಯನಿರತ ಪತ್ರಕರ್ತರಿಗೆ ಪರಿಹಾರ ಒದಗಿಸಿದ್ದರು.

ಕಾರ್ಯಕ್ರಮದಲ್ಲಿ ಕೃಷ್ಣ ತೀರದ ಪತ್ರಕರ್ತರ ಬಳಗದ ಸದಸ್ಯರುಗಳಾದ ಲಕ್ಷ್ಮಣ್ ಕೋಳಿ, ಪೀರು ನಂದೇಶ್ವರ್, ಸತ್ಯಪ್ಪ ತಳವಾರ್, ಬಸವರಾಜ್ ಖೇಮಲಾಪುರ, ಆನಂದ್ ಬಿರಾದಾರ್ ಮುಂತಾದ ಪತ್ರಕರ್ತರು ಭಾಗವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು