2:54 PM Wednesday21 - January 2026
ಬ್ರೇಕಿಂಗ್ ನ್ಯೂಸ್
ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,…

ಇತ್ತೀಚಿನ ಸುದ್ದಿ

ಬದಿಯಡ್ಕ: ಕೇಂದ್ರ ಸಾಹಿತ್ಯ ಅಕಾಡೆಮಿಯಿಂದ ಗ್ರಾಮಲೋಕ ಕೊಂಕಣಿ ಸಾಹಿತ್ಯ ಕಾರ್ಯಕ್ರಮ

22/07/2023, 15:07

ಕಾಸರಗೋಡು(reporterkarnataka.com): ಕೇಂದ್ರ ಸಾಹಿತ್ಯ ಅಕಾಡೆಮಿ ವತಿಯಿಂದ ಬದಿಯಡ್ಕ ಸಂಸ್ಕೃತಿ ಭವನದಲ್ಲಿ ಗ್ರಾಮಲೋಕ ಎಂಬ ಕೊಂಕಣಿ ಸಾಹಿತ್ಯ ಕಾರ್ಯಕ್ರಮ ನಡೆಯಿತು.
ಕೊಂಕಣಿ ಸಾಹಿತಿ, ಭಾಷಾ ತಜ್ಞೆ ಡಾ. ಕಸ್ತೂರಿ ಮೋಹನ್ ಪೈ ಅಧ್ಯಕ್ಷತೆ ವಹಿಸಿದ್ದರು. ಕೇಂದ್ರ ಸಾಹಿತ್ಯ ಅಕಾಡೆಮಿಯ ಕೊಂಕಣಿ ವಿಭಾಗದ ಸಂಯೋಜಕರಾದ ಮೆಲ್ವಿನ್ ರೊಡ್ರಿಗಸ್ ಗ್ರಾಮಲೋಕ ಕಾರ್ಯಕ್ರಮದ ಬಗ್ಗೆ ಸಂಕ್ಷಿಪ್ತ ಮಾಹಿತಿಯನ್ನು ಸಭಿಕರಿಗೆ ನೀಡಿದರು. ಬದಿಯಡ್ಕ ಗ್ರಾಮ ಪಂಚಾಯತ್ ಸದಸ್ಯರಾದ ಡಿ. ಶಂಕರ ಗ್ರಾಮಲೋಕ ಕಾರ್ಯಕ್ರಮಕ್ಕಾಗಿ ಬದಿಯಡ್ಕ ಎಂಬ ಸಣ್ಣ ಗ್ರಾಮವನ್ನು ಆಯ್ಕೆ ಮಾಡಿದಕ್ಕಾಗಿ ಅಕಾಡೆಮಿ ಆಡಳಿತಕ್ಕೆ ಕೃತಜ್ಞತೆ ಸಲ್ಲಿಸಿದರು.


ಕಾರ್ಯಕ್ರಮದಲ್ಲಿ ಯುವ ಸಾಹಿತಿಗಳಾದ ವೆಂಕಟೇಶ್ ನಾಯಕ್, ಶ್ವೇತಾ ಪೈ ಮಂಜೇಶ್ವರ, ರೋಶನ್ ಪೆರಿಯಡ್ಕ ಕವಿತೆಗಳನ್ನು ಓದಿದರೆ ಸ್ಟ್ಯಾನಿ ಬೇಳ ಸಣ್ಣ ಕಥೆಯನ್ನು ಪ್ರಸ್ತುತಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು