8:54 PM Wednesday3 - September 2025
ಬ್ರೇಕಿಂಗ್ ನ್ಯೂಸ್
ಮುಳ್ಳಯ್ಯನಗಿರಿ, ದತ್ತಪೀಠ ಮಾರ್ಗದಲ್ಲಿ ರಸ್ತೆ ಕುಸಿತದ ಭೀತಿ: ಸೆ. 14ವರೆಗೆ ಪ್ರವಾಸ ಮುಂದೂಡುವಂತೆ… ದಾವಣಗೆರೆಯಲ್ಲಿ ಎಸ್‌ಎಸ್ ಕೇರ್ ಟ್ರಸ್ಟ್ ವಿದ್ಯಾರ್ಥಿ ವಿಭಾಗದ “ಆರಂಭ”ಕ್ಕೆ ಚಾಲನೆ ಅಕ್ರಮ ಮಾದಕ ವಸ್ತು ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳು ಅರೆಸ್ಟ್: 2… ಸೌಜನ್ಯ ಪ್ರಕರಣ | ಸುಪ್ರೀಂಕೋರ್ಟ್ ಮೊರೆ ಹೋದರೆ ಸಂಪೂರ್ಣ ಬೆಂಬಲ: ಬಿಜೆಪಿ ರಾಜ್ಯಾಧ್ಯಕ್ಷ… ಸರಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ವಿಶೇಷ ಪೌಷ್ಟಿಕ ಆಹಾರ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್… ಕೊಡಗಿನಾದ್ಯoತ ಕೈಲೂ ಮುಹೂರ್ತ ಹಬ್ಬ ಸಂಭ್ರಮ: ಮಾಂಸ ಖರೀದಿ ಜೋರು ಮಗು ಹೊಟ್ಟೆಯಲ್ಲಿರುವಾಗಲೇ ವಾಕ್ ಮತ್ತು ಶ್ರವಣ ಸಮಸ್ಯೆ ಪತ್ತೆ ಹಚ್ಚಲು ಸಾಧ್ಯವಾಗಿರುವುದು ನಿಜಕ್ಕೂ… Kaali river | ಸೂಪಾ ಅಣೆಕಟ್ಟು ಪ್ರದೇಶದಲ್ಲಿ ಭಾರೀ ಮಳೆ: ಪ್ರವಾಹದ ಕುರಿತು… ಸಿದ್ದರಾಮನಹುಂಡಿಯಲ್ಲಿ ಪಿಎಂಶ್ರೀ ಕರ್ನಾಟಕ ಪಬ್ಲಿಕ್ ಶಾಲೆಯ ನೂತನ ಕಟ್ಟಡ ಉದ್ಘಾಟನೆ: ಸಿಎಂ ಚಾಲನೆ ಧರ್ಮಸ್ಥಳ ಯಾತ್ರೆಯಿಂದ ಬಿಜೆಪಿಗೆ ರಾಜಕೀಯ ಲಾಭ ಸಿಗಲಾರದು: ಸಿಎಂ ಸಿದ್ದರಾಮಯ್ಯ

ಇತ್ತೀಚಿನ ಸುದ್ದಿ

ಭದ್ರಾ ನದಿಯಲ್ಲಿ ತೇಲಿ ಬಂದ ಶವ: ಬಾಳೆಹೊನ್ನೂರು ಆಸ್ಪತ್ರೆಗೆ ರವಾನೆ

04/12/2024, 23:54

ಶಶಿ ಬೆತ್ತದಕೊಳಲು ಕೊಪ್ಪ ಚಿಕ್ಕಮಗಳೂರು

info.reporterkarnataka@gmail.com

ಬಾಳೆಹೊನ್ನೂರು ವ್ಯಾಪ್ತಿಯ ಬನ್ನೂರ್ ಕೂಡಿಗೆ ಬಳಿ ಕೊಳೆತು ನಾರುತ್ತಿದ್ದ ಶವವೊಂದು ತೇಲಿ ಬಂದಿದೆ. ಸ್ಥಳೀಯರು ಬಾಳೆಹೊನ್ನೂರು ಪೊಲೀಸ್ ಇಲಾಖೆಗೆ ಮಾಹಿತಿ ನೀಡಿದ್ದು, ಪೊಲೀಸ್ ಶೌರ್ಯ ವಿಪತ್ತು ನಿರ್ವಹಣ ಘಟಕಕ್ಕೆ ಮಾಹಿತಿ ಕೊಟ್ಟಿದ್ದಾರೆ. ಖಾಂಡ್ಯ ಶೌರ್ಯ ವಿಪತ್ತು ನಿರ್ವಹಣಾ ಘಟಕ ಬಾಳೆಹೊನ್ನೂರು ಶೌರ್ಯ ವಿಪತ್ತು ನಿರ್ವಹಣ ಘಟಕ ಜಂಟಿಯಾಗಿ ಕಾರ್ಯಾಚರಣೆ ಮಾಡಿ ಶವವನ್ನು ದಡಕ್ಕೆ ಮುಟ್ಟಿಸಿ ತದನಂತರ ಆಂಬುಲೆನ್ಸ್ ಗೆ ರವಾನೆ ಮಾಡಿ ಈಗ ಬಾಳೆಹೊನ್ನೂರು ಆಸ್ಪತ್ರೆಗೆ ಸಾಗಿಸಲಾಗಿದೆ. ಬಾಳೆಹೊನ್ನೂರು ಪೊಲೀಸ್ ಸಿಬ್ಬಂದಿ ಜತೆ ಸ್ವಯಂ ಸೇವಕರಾದ ಚಂದ್ರಶೇಖರ್ ರೈ, ಸುರೇಶ್ ಕೋಟ್ಯಾನ್, ಪ್ರದೀಪ್, ರಂಜಿತ್,ರಾಕೇಶ್ ಮುಂತಾದವರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು