9:09 AM Wednesday9 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಬದುಕು ಕಟ್ಟಿಕೊಳ್ಳಲು ನೆರವಾದ ಕಾಫಿದೊರೆ ಸಿದ್ದಾರ್ಥ ಗೆ  ಮದುವೆ ಮನೆಯಲ್ಲಿ ನುಡಿ ನಮನ 

27/01/2022, 09:48

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಉದ್ಯೋಗ ನೀಡಿ ಉತ್ತಮ ಬದುಕು ಕಟ್ಟಿಕೊಳ್ಳಲು ಕಾರಣರಾದ ಸಿದ್ದಾರ್ಥ ಹೆಗ್ಗಡೆ ಅವರಿಗೆ ಯುವಕನೊಬ್ಬ ತನ್ನ ಮದುವೆಯ ದಿನ ವೇದಿಕೆಯಲ್ಲಿ ನುಡಿನಮನ ಸಲ್ಲಿಸಿದ್ದಾರೆ.


ಮೂಡಿಗೆರೆ ತಾಲ್ಲೂಕಿನ ನಿಡ್ನಳ್ಳಿ ಸಮೀಪದ ಹೊಳೆಕೂಡಿಗೆಯ ಸಂತೋಷ್ ಹಾಗೂ ಬಾಳೆಹೊನ್ನೂರು ಗಡಿಗೇಶ್ವರದ ಪ್ರಮೀತಾ ಅವರ ವಿವಾಹದ ಹಿನ್ನಲೆಯಲ್ಲಿ ಮದುಮಗ ಸಂತೋಷ್ ಅವರ ಮನೆ ಹೊಳೆಕೂಡಿಗೆಯಲ್ಲಿ ಮಂಗಳವಾರ ಮೆಹಂದಿ ಶಾಸ್ತ್ರ ನಡೆದಿದ್ದು ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಸಿದ್ದಾರ್ಥ  ಅವರ ಭಾವಚಿತ್ರವನ್ನು ಇಟ್ಟು ಪುಷ್ಪ ನಮನ ಹಾಗೂ ನುಡಿನಮನ ವನ್ನು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಮದುಮಗ ಸಂತೋಷ್, ಬಡ ಕುಟುಂಬದಿಂದ ಬಂದ ನನಗೆ ಸಿದ್ದಾರ್ಥ ಹೆಗ್ಗಡೆ ಅವರು ತಮ್ಮ ಸಂಸ್ಥೆಯಲ್ಲಿ ಉದ್ಯೋಗ ಕೊಟ್ಟ ಕಾರಣದಿಂದ ಉತ್ತಮ ಬದುಕು ಕಟ್ಟಿಕೊಳ್ಳಲು ಸಾದ್ಯವಾಯಿತು ಎಂದರು. 


ಬಿಜೆಪಿ ಮುಖಂಡರಾದ ಸಂಜಯ ಗೌಡ, ಪರೀಕ್ಷಿತ್ ಗೌಡ ಮುಂತಾದವರು ಆಗಮಿಸಿ ಸಿದ್ದಾರ್ಥ ಹೆಗ್ಗಡೆ ಅವರ ಭಾವಚಿತ್ರಕ್ಕೆ ನುಡಿನಮನ ಸಲ್ಲಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು