3:11 PM Tuesday23 - December 2025
ಬ್ರೇಕಿಂಗ್ ನ್ಯೂಸ್
ರಾಮೇಶ್ವರಂ ಕೆಫೆ ವಿರುದ್ಧದ ಪ್ರಕರಣದಲ್ಲಿ ಹೆಚ್ಚಿನ ತನಿಖೆಗೆ ಕರ್ನಾಟಕ ಹೈಕೋರ್ಟ್ ವತಿಯಿಂದ ತಡೆಯಾಜ್ಞೆ;… ಅಟಲ್ ಜೀ ವೃಕ್ಷ ಯೋಜನೆಯಡಿ 2240 ಸಸಿ ಸಂರಕ್ಷಣೆ: ವರ್ಷಪೂರ್ತಿ ಅಟಲ್ ಜನ್ಮ… ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ

ಇತ್ತೀಚಿನ ಸುದ್ದಿ

Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ

18/04/2025, 10:01

ಬಾಗಲಕೋಟೆ(reporterkarnataka.com): ಕೂಡಲಸಂಗಮದಲ್ಲಿ ನಡೆಯಲಿರುವ ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಮುಂಭಾಗ ಗುರುವಾರ ಚಾಲನೆ ನೀಡಿ, ಕಾರ್ಯಕ್ರಮದ‌ ಲಾಂಛನ ಬಿಡುಗಡೆಗೊಳಿಸಿದರು.‌
ಈ ಸಂದರ್ಭದಲ್ಲಿ ನಿಜಗುಣನಂದ ಸ್ವಾಮೀಜಿ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್.ತಂಗಡಗಿ, ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ, ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್, ಇಂಧನ ಸಚಿವ ಕೆ.ಜೆ.ಜಾರ್ಜ್, ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್, ವೈದ್ಯಕೀಯ ಶಿಕ್ಷಣ ಸಚಿವ‌ ಶರಣ ಪ್ರಕಾಶ್ ಪಾಟೀಲ್,‌ ಸಾಹಿತಿ ಹಂಪ ನಾಗರಾಜಯ್ಯ, ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್ ಹಾಗೂ ಇತರೆ ಗಣ್ಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು