10:14 PM Sunday13 - July 2025
ಬ್ರೇಕಿಂಗ್ ನ್ಯೂಸ್
Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ… ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ… SCSP-TSP ಯೋಜನೆ | ಅಧಿಕಾರಿಗಳು ಮೈಮರೆತರೆ ಪ್ರಕರಣ ದಾಖಲು ಗ್ಯಾರಂಟಿ: ಸಚಿವ ಡಾ.… New Delhi | ಮಿಸ್ ಯೂನಿವರ್ಸ್ ಕರ್ನಾಟಕ ವಿಜೇತೆ ಚಿಕ್ಕಮಗಳೂರಿನ ವಂಶಿ ಮುಖ್ಯಮಂತ್ರಿ… Kodagu | ಕುಶಾಲನಗರ-ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಡಿಕ್ಕಿ ಹೊಡೆದು ವ್ಯಕ್ತಿ ಸಾವು

ಇತ್ತೀಚಿನ ಸುದ್ದಿ

ಬಗಂಬಿಲ ಸರಕಾರಿ  ಪ್ರಾಥಮಿಕ ಶಾಲೆಯಲ್ಲಿ 66ನೇ ಕನ್ನಡ ರಾಜ್ಯೋತ್ಸವದ ಸಂಭ್ರಮಚರಣೆ 

02/11/2021, 22:21

ಮಂಗಳೂರು (reporterkarnatakanews ): ಬಗಂಬಿಲ ಸರಹಿರಿಯ ಪ್ರಾಥಮಿಕ ಶಾಲೆಯಲ್ಲಿ  66ನೇ  ಕರ್ನಾಟಕ  ರಾಜ್ಯೋತ್ಸವ ಲಯನ್ಸ್ ಕ್ಲಬ್ ಪಂಪವೆಲ್ ಕಲ್ಪವೃಕ್ಷ  ಇದರ ನೇತೃತ್ವದಲ್ಲಿ ಜರುಗಿತು.

ಅಧ್ಯಕ್ಷತೆ ವಹಿಸಿದ್ದ ಕೆ.ರಾಜೇಶ್ ಶೆಟ್ಟಿ ಶಬರಿ     ಮಾತನಾಡಿದರು. ನಂತರ ರಾಜ್ಯೋತ್ಸವ ಪ್ರಯುಕ್ತ ನಡೆದ  ಸ್ಪರ್ಧೆಗಳ  ಬಹುಮಾನ  ವಿತರಣೆಯನ್ನು ನೆರವೇರಿಸಿ  ಕೊಟ್ಟರು. ಮುಖ್ಯ ಅತಿಥಿ   ರಮ್ಯಾ ಶೆಟ್ಟಿ, ಗಣೇಶ್ ಪೂಜಾರಿ ಭಾಗವಹಿಸಿದ್ದರು.


ಗಣೇಶ್ ಪೂಜಾರಿ  ಮತ್ತು  ಸವಿತಾ ಶಾಲೆಗೆ 6 ಕುರ್ಚಿಗಳನ್ನು  ದೇಣಿಗೆಯಾಗಿ ನೀಡಿದರು. ಈ ಸಂದರ್ಭದಲ್ಲಿ  ಶಾಲಾ  ಮುಖ್ಯ ಶಿಕ್ಷಕರು,ಸಹ ಶಿಕ್ಷಕರು ಹಾಗೂ  ಎಸ್. ಡಿ. ಎಂ. ಸಿ  ಯ ಸದಸ್ಯರು, ಮಕ್ಕಳ  ಪೋಷಕರು ಉಪಸ್ಥಿತರಿದ್ದರು.

ಕಾರ್ಯಕ್ರಮದ  ನಿರ್ವಹಣೆವನ್ನು  ಪ್ರತಿಮಾ  ಹೆಬ್ಬಾರ್ ನಡೆಸಿಕೊಟ್ಟರು.

ಇತ್ತೀಚಿನ ಸುದ್ದಿ

ಜಾಹೀರಾತು