4:21 AM Monday21 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ಬಗಂಬಿಲ ಸರಕಾರಿ  ಪ್ರಾಥಮಿಕ ಶಾಲೆಯಲ್ಲಿ 66ನೇ ಕನ್ನಡ ರಾಜ್ಯೋತ್ಸವದ ಸಂಭ್ರಮಚರಣೆ 

02/11/2021, 22:21

ಮಂಗಳೂರು (reporterkarnatakanews ): ಬಗಂಬಿಲ ಸರಹಿರಿಯ ಪ್ರಾಥಮಿಕ ಶಾಲೆಯಲ್ಲಿ  66ನೇ  ಕರ್ನಾಟಕ  ರಾಜ್ಯೋತ್ಸವ ಲಯನ್ಸ್ ಕ್ಲಬ್ ಪಂಪವೆಲ್ ಕಲ್ಪವೃಕ್ಷ  ಇದರ ನೇತೃತ್ವದಲ್ಲಿ ಜರುಗಿತು.

ಅಧ್ಯಕ್ಷತೆ ವಹಿಸಿದ್ದ ಕೆ.ರಾಜೇಶ್ ಶೆಟ್ಟಿ ಶಬರಿ     ಮಾತನಾಡಿದರು. ನಂತರ ರಾಜ್ಯೋತ್ಸವ ಪ್ರಯುಕ್ತ ನಡೆದ  ಸ್ಪರ್ಧೆಗಳ  ಬಹುಮಾನ  ವಿತರಣೆಯನ್ನು ನೆರವೇರಿಸಿ  ಕೊಟ್ಟರು. ಮುಖ್ಯ ಅತಿಥಿ   ರಮ್ಯಾ ಶೆಟ್ಟಿ, ಗಣೇಶ್ ಪೂಜಾರಿ ಭಾಗವಹಿಸಿದ್ದರು.


ಗಣೇಶ್ ಪೂಜಾರಿ  ಮತ್ತು  ಸವಿತಾ ಶಾಲೆಗೆ 6 ಕುರ್ಚಿಗಳನ್ನು  ದೇಣಿಗೆಯಾಗಿ ನೀಡಿದರು. ಈ ಸಂದರ್ಭದಲ್ಲಿ  ಶಾಲಾ  ಮುಖ್ಯ ಶಿಕ್ಷಕರು,ಸಹ ಶಿಕ್ಷಕರು ಹಾಗೂ  ಎಸ್. ಡಿ. ಎಂ. ಸಿ  ಯ ಸದಸ್ಯರು, ಮಕ್ಕಳ  ಪೋಷಕರು ಉಪಸ್ಥಿತರಿದ್ದರು.

ಕಾರ್ಯಕ್ರಮದ  ನಿರ್ವಹಣೆವನ್ನು  ಪ್ರತಿಮಾ  ಹೆಬ್ಬಾರ್ ನಡೆಸಿಕೊಟ್ಟರು.

ಇತ್ತೀಚಿನ ಸುದ್ದಿ

ಜಾಹೀರಾತು