2:49 PM Thursday4 - December 2025
ಬ್ರೇಕಿಂಗ್ ನ್ಯೂಸ್
ಕೊಡಗಿನಲ್ಲಿ ಮುಂದುವರಿದ ಆನೆ- ಮಾನವ ಸಂಘರ್ಷ: ಕುಶಾಲನಗರ ಬಳಿ ರೈಲ್ವೆ ಬ್ಯಾರಿಕೇಡ್ ಮುರಿದ… ಸಿಎಂ ಸಿದ್ದರಾಮಯ್ಯ – ವೇಣುಗೋಪಾಲ್‌ ಭೇಟಿ ಬೆನ್ನಲ್ಲೇ ದೆಹಲಿಗೆ ಹಾರಿದ ಡಿಸಿಎಂ ಡಿ.ಕೆ.… ಅಧಿಕಾರ ಹಸ್ತಾಂತರ ಚರ್ಚೆ: ಮುಖ್ಯಮಂತ್ರಿ ಸಿದ್ದರಾಮಯ್ಯ -‌ ಕೆ.ಸಿ. ವೇಣುಗೋಪಾಲ್ ಭೇಟಿ; ಮಾತುಕತೆ ಮಂಗಳೂರಿಗೆ ಆಗಮಿಸಿದ ಕೆ.ಸಿ. ವೇಣುಗೋಪಾಲ್: ಡಿಕೆ ಪರ ಘೋಷಣೆ ಕೂಗಿದ ಕೈ ಕಾರ್ಯಕರ್ತರು Kodagu | ವಿರಾಜಪೇಟೆಯ ಕರಡಿಗೋಡುನಲ್ಲಿ ಕಾಡಾನೆಗಳ ಉಪಟಳ: ಬೆಳೆ ನಾಶ ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

ಇತ್ತೀಚಿನ ಸುದ್ದಿ

ಬಗಂಬಿಲ ಸರಕಾರಿ  ಪ್ರಾಥಮಿಕ ಶಾಲೆಯಲ್ಲಿ 66ನೇ ಕನ್ನಡ ರಾಜ್ಯೋತ್ಸವದ ಸಂಭ್ರಮಚರಣೆ 

02/11/2021, 22:21

ಮಂಗಳೂರು (reporterkarnatakanews ): ಬಗಂಬಿಲ ಸರಹಿರಿಯ ಪ್ರಾಥಮಿಕ ಶಾಲೆಯಲ್ಲಿ  66ನೇ  ಕರ್ನಾಟಕ  ರಾಜ್ಯೋತ್ಸವ ಲಯನ್ಸ್ ಕ್ಲಬ್ ಪಂಪವೆಲ್ ಕಲ್ಪವೃಕ್ಷ  ಇದರ ನೇತೃತ್ವದಲ್ಲಿ ಜರುಗಿತು.

ಅಧ್ಯಕ್ಷತೆ ವಹಿಸಿದ್ದ ಕೆ.ರಾಜೇಶ್ ಶೆಟ್ಟಿ ಶಬರಿ     ಮಾತನಾಡಿದರು. ನಂತರ ರಾಜ್ಯೋತ್ಸವ ಪ್ರಯುಕ್ತ ನಡೆದ  ಸ್ಪರ್ಧೆಗಳ  ಬಹುಮಾನ  ವಿತರಣೆಯನ್ನು ನೆರವೇರಿಸಿ  ಕೊಟ್ಟರು. ಮುಖ್ಯ ಅತಿಥಿ   ರಮ್ಯಾ ಶೆಟ್ಟಿ, ಗಣೇಶ್ ಪೂಜಾರಿ ಭಾಗವಹಿಸಿದ್ದರು.


ಗಣೇಶ್ ಪೂಜಾರಿ  ಮತ್ತು  ಸವಿತಾ ಶಾಲೆಗೆ 6 ಕುರ್ಚಿಗಳನ್ನು  ದೇಣಿಗೆಯಾಗಿ ನೀಡಿದರು. ಈ ಸಂದರ್ಭದಲ್ಲಿ  ಶಾಲಾ  ಮುಖ್ಯ ಶಿಕ್ಷಕರು,ಸಹ ಶಿಕ್ಷಕರು ಹಾಗೂ  ಎಸ್. ಡಿ. ಎಂ. ಸಿ  ಯ ಸದಸ್ಯರು, ಮಕ್ಕಳ  ಪೋಷಕರು ಉಪಸ್ಥಿತರಿದ್ದರು.

ಕಾರ್ಯಕ್ರಮದ  ನಿರ್ವಹಣೆವನ್ನು  ಪ್ರತಿಮಾ  ಹೆಬ್ಬಾರ್ ನಡೆಸಿಕೊಟ್ಟರು.

ಇತ್ತೀಚಿನ ಸುದ್ದಿ

ಜಾಹೀರಾತು