11:16 PM Wednesday29 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಬಗಂಬಿಲ ಸರಕಾರಿ  ಪ್ರಾಥಮಿಕ ಶಾಲೆಯಲ್ಲಿ 66ನೇ ಕನ್ನಡ ರಾಜ್ಯೋತ್ಸವದ ಸಂಭ್ರಮಚರಣೆ 

02/11/2021, 22:21

ಮಂಗಳೂರು (reporterkarnatakanews ): ಬಗಂಬಿಲ ಸರಹಿರಿಯ ಪ್ರಾಥಮಿಕ ಶಾಲೆಯಲ್ಲಿ  66ನೇ  ಕರ್ನಾಟಕ  ರಾಜ್ಯೋತ್ಸವ ಲಯನ್ಸ್ ಕ್ಲಬ್ ಪಂಪವೆಲ್ ಕಲ್ಪವೃಕ್ಷ  ಇದರ ನೇತೃತ್ವದಲ್ಲಿ ಜರುಗಿತು.

ಅಧ್ಯಕ್ಷತೆ ವಹಿಸಿದ್ದ ಕೆ.ರಾಜೇಶ್ ಶೆಟ್ಟಿ ಶಬರಿ     ಮಾತನಾಡಿದರು. ನಂತರ ರಾಜ್ಯೋತ್ಸವ ಪ್ರಯುಕ್ತ ನಡೆದ  ಸ್ಪರ್ಧೆಗಳ  ಬಹುಮಾನ  ವಿತರಣೆಯನ್ನು ನೆರವೇರಿಸಿ  ಕೊಟ್ಟರು. ಮುಖ್ಯ ಅತಿಥಿ   ರಮ್ಯಾ ಶೆಟ್ಟಿ, ಗಣೇಶ್ ಪೂಜಾರಿ ಭಾಗವಹಿಸಿದ್ದರು.


ಗಣೇಶ್ ಪೂಜಾರಿ  ಮತ್ತು  ಸವಿತಾ ಶಾಲೆಗೆ 6 ಕುರ್ಚಿಗಳನ್ನು  ದೇಣಿಗೆಯಾಗಿ ನೀಡಿದರು. ಈ ಸಂದರ್ಭದಲ್ಲಿ  ಶಾಲಾ  ಮುಖ್ಯ ಶಿಕ್ಷಕರು,ಸಹ ಶಿಕ್ಷಕರು ಹಾಗೂ  ಎಸ್. ಡಿ. ಎಂ. ಸಿ  ಯ ಸದಸ್ಯರು, ಮಕ್ಕಳ  ಪೋಷಕರು ಉಪಸ್ಥಿತರಿದ್ದರು.

ಕಾರ್ಯಕ್ರಮದ  ನಿರ್ವಹಣೆವನ್ನು  ಪ್ರತಿಮಾ  ಹೆಬ್ಬಾರ್ ನಡೆಸಿಕೊಟ್ಟರು.

ಇತ್ತೀಚಿನ ಸುದ್ದಿ

ಜಾಹೀರಾತು