9:31 AM Monday24 - August 2026
ಬ್ರೇಕಿಂಗ್ ನ್ಯೂಸ್
ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ

ಇತ್ತೀಚಿನ ಸುದ್ದಿ

ಬೈಕಂಪಾಡಿ: ಹಣ್ಣು ಮತ್ತು ತರಕಾರಿ ಆಧುನಿಕ ಮಾರುಕಟ್ಟೆಗೆ ಸಚಿವ ಸೋಮಶೇಖರ್ ಶಿಲಾನ್ಯಾಸ

14/07/2021, 13:25

ಮಂಗಳೂರು (reporterkarnataka news): ಕೃಷಿ ಮಾರುಕಟ್ಟೆ ಹಾಗೂ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಅವರು ಬೈಕಂಪಾಡಿಯಲ್ಲಿರುವ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಮುಖ್ಯ ಮಾರುಕಟ್ಟೆ ಪ್ರಾಂಗಣದಲ್ಲಿ ಹಣ್ಣು ಮತ್ತು ತರಕಾರಿ ಮಾರಾಟಕ್ಕೆ ಆಧುನಿಕ ಮಾರುಕಟ್ಟೆ ನಿರ್ಮಾಣಕ್ಕೆ ಜ ಬುಧವಾರ ಶಿಲಾನ್ಯಾಸ ನೆರವೇರಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಉಪಸ್ಥಿತಿ ವಹಿಸಿದ್ದರು. ಸ್ಥಳೀಯ ಶಾಸಕ ಭರತ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಶಾಸಕರಾದ ವೇದವ್ಯಾಸ ಕಾಮತ್, ಉಮನಾಥ್ ಕೋಟ್ಯಾನ್, ಮೇಯರ್ ಪ್ರೇಮಾನಂದ ಶೆಟ್ಟಿ, ಮಂಗಳೂರು ಎಪಿಎಂಸಿ ಅಧ್ಯಕ್ಷ ಕೆ. ಕೃಷ್ಣರಾಜ ಹೆಗ್ಡೆ, ಉಪಾಧ್ಯಕ್ಷ ರಜನಿ ದಗ್ಗಣ್ಣ, ಕಾರ್ಯದರ್ಶಿ ಸಿ.ಎಚ್. ಮೋಹನ್, ಎಪಿಎಂಸಿ ಆಡಳಿತ ಮಂಡಳಿ ಸಮಿತಿಯ ಸದಸ್ಯರು ಸೇರಿದಂತೆ ಗಣ್ಯರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು