12:11 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಬೈಲಹೊಂಗಲ: ಚಲಿಸುತ್ತಿದ್ದ ಟ್ರಾಕ್ಟರ್ ನಿಂದ ಕಬ್ಬು ಸೆಳೆಯಲು ಹೋದ ಬಾಲಕ ಗಂಭೀರ ಗಾಯ

20/02/2022, 21:46

ಮಾಯಪ್ಪ ಲೋಖಂಡೆ ಶಿರನಾಳ ವಿಜಯಪುರ

info.reporterkarnataka@gmail.com

ಬೈಲಹೊಂಗಲ ತಾಲೂಕಿನ ಅಮಟೂರು ಗ್ರಾಮದಲ್ಲಿ ಕಬ್ಬು ಹೇರಿಕೊಂಡು ಹೋಗುತ್ತಿದ್ದ ಟ್ರಾಕ್ಟರ್ ನಿಂದ ಕಬ್ಬಿನ ಗಣಿಕೆಯನ್ನ ಮುರಿಯೋದಕ್ಕೆ ಹೋಗಿ ಟ್ರಾಕ್ಟರ್ ನ ಗಾಲಿಯ ಬಾಯಿಗೆ ಸಿಲುಕಿಬಾಲಕನೊಬ್ಬ ಗಂಭೀರ ಗಾಯಗೊಂಡ ಘಟನೆ ನಡೆದಿದೆ.

ಹಳ್ಳಿಗಳಲ್ಲಿ ಚಲಿಸುತ್ತಿರುವ ಕಬ್ಬಿನ ಟ್ರಾಕ್ಟರ್ ಗಳಲ್ಲಿನ ಕಬ್ಬು ಮುರಿಯಲು ಹಿಂದೆ ಮಕ್ಕಳ ಹಿಂಡೇ ಹೋಗುತ್ತದೆ. ಇಂರಹ ದೃಶ್ಯವನ್ನ ಕಂಡವರು ಆ ಮಕ್ಕಳನ್ನು ಬೈದು ಬೆದರಿಸಿ ಬುದ್ದಿ ಹೇಳಿ ಕಳುಹಿಸುತ್ತಾರೆ. ಇದೀಗ ಅಂತಹದ್ದೇ ಘಟನೆ ನಡೆದು ಬಾಲಕ ಗಂಭೀರ ಗಾಯಗೊಂಡು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾನೆ.

ಚಲಿಸುನಮ್ಮ ಊರಿನ ಮಕ್ಕಳ ಜವಾಬ್ದಾರಿ ನಮ್ಮೆಲ್ಲರ ಮೇಲಿರುತ್ತೆ ಹಾಗಾಗಿ ದಯವಿಟ್ಟು ಇದರ ಬಗ್ಗೆ ಸ್ವಲ್ಪ ಜಾಗೃತರಾಗಿ, ಆಗಬಹುದಾದ ಅನಾಹುತಗಳನ್ನ ತಪ್ಪಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು