11:08 AM Saturday14 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಬೈಂದೂರು ಒತ್ತಿನೆಣೆಯಲ್ಲಿ ಭಾರಿ ಗುಡ್ಡ ಕುಸಿತ: ವಾಹನ ಸಂಚಾರಕ್ಕೆ ಅಡ್ಡಿ; ತೆರವು ಕಾರ್ಯಾಚರಣೆ ಆರಂಭ

16/06/2021, 14:55

ಕುಂದಾಪುರ(reporterkarnataka news) : ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಬಿರುಸಿನ ಮಳೆಯ ಪರಿಣಾಮ ಉಡುಪಿ ಜಿಲ್ಲೆಯ ಬೈಂದೂರಿನ ಒತ್ತಿನೆಣೆಯಲ್ಲಿ ಗುಡ್ಡ ಕುಸಿತ ಉಂಟಾಗಿದ್ದು, ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ.

ಬೈಂದೂರು ಸಮೀಪ ರಾಷ್ಟ್ರೀಯ ಹೆದ್ದಾರಿ 66ರ ಒತ್ತಿನೆಣೆಯ ಬಳಿಯಲ್ಲಿ ಚತುಷ್ಪಥ ಕಾಮಗಾರಿ ವೇಳೆ ಗುಡ್ಡ ಕಡಿದು ಹಾಕಲಾಗಿತ್ತು. ಕಳೆದ ಮೂರು

ದಿನಗಳಿಂದ ಸುರಿದ ಭಾರೀ ಮಳೆಯಿಂದಾಗಿ ಗುಡ್ಡ ಕುಸಿದೆ. ಹೆದ್ದಾರಿ ಬಳಿ ಗುಡ್ಡ ಜರಿದ ಹಿನ್ನಲೆ ಯಲ್ಲಿ ರಸ್ತೆ ಸಂಚಾರಕ್ಕೆ ಅಡ್ಡಿಯಾಗಿದೆ. ಇದೀಗ ರಸ್ತೆಯ ಮೇಲೆ ಬಿದ್ದಿರುವ ಮಣ್ಣನ್ನು ತೆರವು‌ ಮಾಡುವ ಕಾರ್ಯಾಚರಣೆಯನ್ನು ನಡೆಸಲಾಗುತ್ತಿದೆ. ಕಳೆದ ಮೂರು ವರ್ಷಗಳಿಂದಲೂ ನಿರಂತರವಾಗಿ ಗುಡ್ಡ ಕುಸಿತ ಉಂಟಾಗುತ್ತಿದೆ. 

ಇತ್ತೀಚಿನ ಸುದ್ದಿ

ಜಾಹೀರಾತು