12:32 PM Wednesday22 - April 2026
ಬ್ರೇಕಿಂಗ್ ನ್ಯೂಸ್
ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು…

ಇತ್ತೀಚಿನ ಸುದ್ದಿ

ಭೈರಾಪುರ-ಹೊಸಕೆರೆಯಲ್ಲಿ ನಡೆದ ಜೀಪ್ ರ್ಯಾಲಿ: ಅರಣ್ಯ ಸಚಿವ ಈಶ್ವರ ಖಂಡ್ರೆ ಗರಂ; ತನಿಖೆಗೆ ಆದೇಶ

02/09/2024, 13:42

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲೂಕಿನ ಭೈರಾಪುರ-ಹೊಸಕೆರೆಯಲ್ಲಿ ನಡೆದ ಜೀಪ್ ರ್ಯಾಲಿ ಕುರಿತು ಅರಣ್ಯ ಸಚಿವ ಈಶ್ವರ ಖಂಡ್ರೆ ಗರಂ ಆಗಿದ್ದಾರೆ. ಪಶ್ಚಿಮ ಘಟ್ಟಗಳ ತಪ್ಪಲು, ಅರಣ್ಯ ಇರೋದು ಮೋಜು ಮಸ್ತಿಗಲ್ಲ ಎಂದು ಅವರು ಖಾರವಾಗಿಯೇ ಹೇಳಿದ್ದಾರೆ. ಹಾಗೆ ಅರಣ್ಯ ಇಲಾಖೆ ವಿರುದ್ಧವೂ ಅರಣ್ಯ ಸಚಿವರು ಕಿಡಿ ಕಾರಿದ್ದಾರೆ.
ಬೈಕ್ ರ್ಯಾಲಿ ಕುರಿತು ಅರಣ್ಯ ಇಲಾಖೆ ವಿರುದ್ಧವೇ ಅರಣ್ಯ ಸಚಿವರೇ ತನಿಖೆಗೆ ಆದೇಶ ನೀಡಿದ್ದಾರೆ.

ಮೂಡಿಗೆರೆ ತಾಲೂಕು ಬಾಳೂರು ಸಮೀಪದ ಭೈರಾಪುರ-ಹೊಸಕೆರೆಯಲ್ಲಿ ಜೀಪ್ ರ್ಯಾಲಿ ನಡೆದಿದೆ.
ಆನೆ ಕಾರಿಡಾರ್ ವ್ಯಾಪ್ತಿಯ 9 ಗುಡ್ಡಗಳ ವ್ಯಾಪ್ತಿಯಲ್ಲಿ ಈ ರ್ಯಾಲಿ ನಡೆದಿದೆ. ಸುಮಾರು 80ಕ್ಕೂ ಹೆಚ್ಚು ಜೀಪ್ ಗಳು ರ್ಯಾಲಿಯಲ್ಲಿ ಪಾಲ್ಗೊಂಡಿದ್ದವು. ಸಿಸಿಎಫ್ ದರ್ಜೆಯ ಅಧಿಕಾರಿಗಳ ತನಿಖೆ ನಡೆಸಿ ವರದಿ ನೀಡುವಂತೆ ಸೂಚನೆ ನೀಡಿದ್ದಾರೆ.
ಅರಣ್ಯ, ವನ್ಯಜೀವಿ ಕಾಯ್ದೆಯಡಿ ಪ್ರಕರಣ‌ ದಾಖಲಿಸಲು ಸೂಚನೆ ನೀಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು