1:19 AM Tuesday8 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಭೈರಾಪುರ-ಹೊಸಕೆರೆಯಲ್ಲಿ ನಡೆದ ಜೀಪ್ ರ್ಯಾಲಿ: ಅರಣ್ಯ ಸಚಿವ ಈಶ್ವರ ಖಂಡ್ರೆ ಗರಂ; ತನಿಖೆಗೆ ಆದೇಶ

02/09/2024, 13:42

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲೂಕಿನ ಭೈರಾಪುರ-ಹೊಸಕೆರೆಯಲ್ಲಿ ನಡೆದ ಜೀಪ್ ರ್ಯಾಲಿ ಕುರಿತು ಅರಣ್ಯ ಸಚಿವ ಈಶ್ವರ ಖಂಡ್ರೆ ಗರಂ ಆಗಿದ್ದಾರೆ. ಪಶ್ಚಿಮ ಘಟ್ಟಗಳ ತಪ್ಪಲು, ಅರಣ್ಯ ಇರೋದು ಮೋಜು ಮಸ್ತಿಗಲ್ಲ ಎಂದು ಅವರು ಖಾರವಾಗಿಯೇ ಹೇಳಿದ್ದಾರೆ. ಹಾಗೆ ಅರಣ್ಯ ಇಲಾಖೆ ವಿರುದ್ಧವೂ ಅರಣ್ಯ ಸಚಿವರು ಕಿಡಿ ಕಾರಿದ್ದಾರೆ.
ಬೈಕ್ ರ್ಯಾಲಿ ಕುರಿತು ಅರಣ್ಯ ಇಲಾಖೆ ವಿರುದ್ಧವೇ ಅರಣ್ಯ ಸಚಿವರೇ ತನಿಖೆಗೆ ಆದೇಶ ನೀಡಿದ್ದಾರೆ.

ಮೂಡಿಗೆರೆ ತಾಲೂಕು ಬಾಳೂರು ಸಮೀಪದ ಭೈರಾಪುರ-ಹೊಸಕೆರೆಯಲ್ಲಿ ಜೀಪ್ ರ್ಯಾಲಿ ನಡೆದಿದೆ.
ಆನೆ ಕಾರಿಡಾರ್ ವ್ಯಾಪ್ತಿಯ 9 ಗುಡ್ಡಗಳ ವ್ಯಾಪ್ತಿಯಲ್ಲಿ ಈ ರ್ಯಾಲಿ ನಡೆದಿದೆ. ಸುಮಾರು 80ಕ್ಕೂ ಹೆಚ್ಚು ಜೀಪ್ ಗಳು ರ್ಯಾಲಿಯಲ್ಲಿ ಪಾಲ್ಗೊಂಡಿದ್ದವು. ಸಿಸಿಎಫ್ ದರ್ಜೆಯ ಅಧಿಕಾರಿಗಳ ತನಿಖೆ ನಡೆಸಿ ವರದಿ ನೀಡುವಂತೆ ಸೂಚನೆ ನೀಡಿದ್ದಾರೆ.
ಅರಣ್ಯ, ವನ್ಯಜೀವಿ ಕಾಯ್ದೆಯಡಿ ಪ್ರಕರಣ‌ ದಾಖಲಿಸಲು ಸೂಚನೆ ನೀಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು