3:57 PM Tuesday16 - June 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ…

ಇತ್ತೀಚಿನ ಸುದ್ದಿ

ಬೈಲೂರು: ಮನೆಗೆ ಸಿಡಿಲು ಬಡಿದು ವ್ಯಕ್ತಿ ದಾರುಣ ಸಾವು; ಸುಟ್ಟು ಕರಲಾದ ವಿದ್ಯುತ್ ಪರಿಕರ

16/11/2021, 00:19

ಕಾರ್ಕಳ(reporterkarnataka.com): ಬೈಲೂರು ಸಮೀಪದ ನೀರೆ ಎಂಬಲ್ಲಿ ಸೋಮವಾರ ಸಂಜೆ
ಮನೆಯೊಂದಕ್ಕೆ ಸಿಡಿಲು ಬಡಿದು ಮನೆಯಲ್ಲಿದ್ದ ವ್ಯಕ್ತಿಯೊಬ್ಬರು ದಾರುಣವಾಗಿ ಮೃತ ಪಟ್ಟಿದ್ದಾರೆ. 

ನೀರೆ ರಾಜೀವ ನಗರದ ವಾದಿರಾಜ ಆಚಾರ್ಯ(60) ಮೃತಪಟ್ಟವರು. 
ಇದೇ ಸಂದರ್ಭದಲ್ಲಿ ಅವರು ವಾಸವಾಗಿದ್ದ ಮನೆಯ ವಿದ್ಯುತ್ ಪರಿಕರಗಳು ಸುಟ್ಟು ಕರಗಲಾಗಿದೆ. ಮನೆಗೂ ಭಾರೀ ಪ್ರಮಾಣದಲ್ಲಿ ಹಾನಿ ಉಂಟಾಗಿದೆ. ಈ ಮನೆಯ ಪರಿಸರದಲ್ಲಿ ಇರುವ ಹಲವು ಮನೆಗಳಿಗೂ ಹಾನಿ ಸಂಭವಿಸಿದೆ. ಸಿಡಿಲಿನ ಅಘಾತದಿಂದ ನೆಲದಲ್ಲಿ ಬಿದ್ದು ವಾದಿರಾಜ ಆಚಾರ್ಯ ಅವರನ್ನು ಬೈಲೂರಿನ ಆಸ್ಪತ್ರೆಯೊಂದಲ್ಲಿ ಚಿಕಿತ್ಸೆ ನೀಡಲು ಮುಂದಾಗಿದ್ದಾಗ ಅದಾಗಲೇ ಅವರು ಮೃತಪಟ್ಟಿದ್ದರು ಎಂದು ವ್ಯದ್ಯ ಮೂಲ ಧೃಡಪಟ್ಟಿದೆ.

ಕಾರ್ಕಳ ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ ಶವ ಮಹಜರು ನಡೆಸಲಾಗಿದೆ. ಈ ಬಗ್ಗೆ ಕಾರ್ಕಳ ನಗರ ಠಾಣೆಯಲ್ಲಿ ಕೇಸು ದಾಖಲಾಗಿದೆ. ಘಟನಾ ಸ್ಥಳಕ್ಕೆ ಕಾರ್ಕಳ ಪ್ರೆಭಾರ ತಹಶೀಲ್ದಾರ್ ಪುರಂದರ, ಕಂದಾಯ ನಿರೀಕ್ಷಕ ಶಿವಪ್ರಸಾದ್ ಭಟ್ ಇನ್ನಿತರರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು