2:56 PM Wednesday1 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್…

ಇತ್ತೀಚಿನ ಸುದ್ದಿ

ಭಕ್ತನೊಬ್ಬನಿಂದ ದೇವರಿಗೆ ಪತ್ರ!: ಕಳಸ ತಾಲೂಕಿನ ಕಳಸೇಶ್ವರ ದೇಗುಲದ ಹುಂಡಿಯಲ್ಲಿ ಪತ್ತೆ!

24/09/2022, 19:03

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕಳಸೇಶ್ವರ ದೇವರಿಗೆ ಭಕ್ತನೊಬ್ಬ ವಿಚಿತ್ರ ಪತ್ರವೊಂದು ಬರೆದಿರುವುದು ಬೆಳಕಿಗೆ ಬಂದಿದೆ. 

ಕಳಸೇಶ್ವರ ಸ್ವಾಮಿ ದೇಗುಲದ ಹುಂಡಿಯಲ್ಲಿ ಪತ್ರ ಪತ್ತೆಯಾಗಿದೆ. 

ತಾಯಿ ನಮ್ಮವ್ವ, ರಮೇಶ್-ಮಂಜುಳ ಸಂಬಳವನ್ನ ರಾಜಮ್ಮನ ಕೈಗೆ ಕೊಡಲಿ. ನನ್ನ ಮದುವೆ ಯಾವುದೇ ವಿಘ್ನವಿಲ್ಲದೆ ನೆರವೇರುವಂತೆ ಮಾಡು. ಐಶ್ವರ್ಯ ಬೇಗ ದಪ್ಪ ಆಗಿ, ದೃಷ್ಠಿಯಾಗಿ ಕಾಣುವಂತೆ ಮಾಡು ಎಂದು ಮಾರಮ್ಮನಿಗೆ ಭಕ್ತ ಪತ್ರ ಬರೆದಿದ್ದಾನೆ.


ಮಂಜುಳಾ ಅತ್ತೆ-ಮಾವನ ಜೊತೆ ಪ್ರೀತಿಯಿಂದ ಇರುವಂತೆ ಮಾಡು. ಮಂಜುಳ ಮನಸ್ಸಿನಲ್ಲಿ ರಾಜಮ್ಮ, ಬಸವರಾಜುನನ್ನ ಒಳ್ಳೆಯವರಾಗಿಸು 
ದೇವರಾಜುಗೆ ಕೈತುಂಬಾ ಸಂಬಳ ಸಿಗುವ ಸರ್ಕಾರಿ ಕೆಲಸ ಕೊಡಿಸು.ದೇವರಿಗೆ ವಿಚಿತ್ರವಾಗಿ ಪತ್ರ ಬರೆದು ಭಕ್ತ ಬೇಡಿಕೊಂಡಿದ್ದಾನೆ.

ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಕಳಸೇಶ್ವರ ದೇವಾಲಯ ದಕ್ಷಿಣ ಕಾಶಿ ಎಂದೇ ಖ್ಯಾತಿ ಪಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು