4:26 PM Sunday29 - June 2025
ಬ್ರೇಕಿಂಗ್ ನ್ಯೂಸ್
Chikkamagaluru | 3 ದಿನಗಳು ಕಳೆದರೂ ನಾಪತ್ತೆಯಾದ ಫಾರೆಸ್ಟ್ ಗಾರ್ಡ್ ಪತ್ತೆ ಇಲ್ಲ:… ಸಿದ್ದರಾಮಯ್ಯರಿಗೆ ಅಂಬೇಡ್ಕರ್ ಸಂವಿಧಾನ ಬೇಕಾ, ಇಂದಿರಾ ಗಾಂಧಿ ಸಂವಿಧಾನ ಬೇಕಾ: ಬಸವರಾಜ ಬೊಮ್ಮಾಯಿ… Mandya | ಕಾವೇರಿ ಜಲಾಯನ ಪ್ರದೇಶದಲ್ಲಿ ವ್ಯಾಪಕ ಮಳೆ: ಹ ಕೆಆರ್ ಎಸ್… ವಿಜೃಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ‌ ಮಹತ್ವ ಮರೆಯಾಗಬಾರದು: ಸೆ. 22ರಂದು ದಸರಾಕ್ಕೆ ಚಾಲನೆ:… ಹುಲಿಗಳ ಸಾವು ಸಂಪೂರ್ಣ ತನಿಖೆಯಾಗಲಿ; ಕಾಂಗ್ರೆಸ್ ಕಚ್ಚಾಟದಲ್ಲಿ ರಾಜ್ಯ ಅಭಿವೃದ್ಧಿ ಶೂನ್ಯ: ಬಸವರಾಜ… ಕೆಂಪೇಗೌಡರು ಎಲ್ಲರನ್ನೊಳಗೊಂಡ ಸಮಾಜ ನಿರ್ಮಾಣದ ದೂರದೃಷ್ಟಿಯ ಮುತ್ಸದ್ದಿ ನಾಯಕ: ಸಿಎಂ ಸಿದ್ದರಾಮಯ್ಯ ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಇಂಧನ ಸಚಿವ… ಮೂಕ ಪ್ರಾಣಿಗಳ ಮೇಲೆ ಕ್ರೌರ್ಯ ಕಂಡು ಬಂದರೆ ಕಠಿಣ ಕ್ರಮ; ಪೆಟ್ ಶಾಪ್‍ಗಳ… BNG | ಪ್ರತಿ ಜಿಲ್ಲೆಗೆ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ, ಟ್ರಾಮಾ ಸೆಂಟರ್, ಕ್ಯಾನ್ಸರ್… ಭ್ರಷ್ಟಾಚಾರದಿಂದ ರಾಜ್ಯ ಸರ್ಕಾರ ದಿಕ್ಕು ದೆಸೆ ಇಲ್ಲದೆ ನಡೆದಿದೆ: ಬಸವರಾಜ ಬೊಮ್ಮಾಯಿ

ಇತ್ತೀಚಿನ ಸುದ್ದಿ

ಬಲೆ ತುಳು ಓದುಗ: ನಾಳೆ ಅಕಾಡೆಮಿಗೆ ಸೈಂಟ್ ಅಲೋಶಿಯಸ್ ವಿದ್ಯಾರ್ಥಿಗಳ ಭೇಟಿ

29/06/2025, 16:18

ಮಂಗಳೂರು(reporterkarnataka.com): ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ಹಮ್ಮಿಕೊಂಡಿರುವ ‘ಅಕಾಡೆಮಿಡ್ ಒಂಜಿ ದಿನ ಬಲೆ ತುಳು ಓದುಗ’ ಅಭಿಯಾನದ 5ನೇ ಕೂಟವು ಜೂನ್ 30ರಂದು ನಡೆಯಲಿದೆ.
ವಿದ್ಯಾರ್ಥಿ ಯುವ ಜನರಲ್ಲಿ ತುಳು ಸಾಹಿತ್ಯ ಓದಿನ ಅಭಿರುಚಿ ಮೂಡಿಸುವ ಸಲುವಾಗಿ ಹಮ್ಮಿಕೊಂಡಿರುವ ಈ ಅಭಿಯಾನದ ಐದನೇ ಕೂಟದಲ್ಲಿ ಮಂಗಳೂರಿನ ಸೈಂಟ್ ಅಲೋಷಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ತುಳು ವಿಭಾಗ ಹಾಗೂ ಕನ್ನಡ ವಿಭಾಗದ ವಿದ್ಯಾರ್ಥಿಗಳು ಭಾಗವಹಿಸುವರು.
ಕಾರ್ಯಕ್ರಮವನ್ನು ಬೆಳಿಗ್ಗೆ 10:00 ಗಂಟೆಗೆ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಸಹಾಯಕ ಪ್ರಾಧ್ಯಾಪಕ ಡಾ. ವಿಶ್ವನಾಥ ಬದಿಕಾನ ಅವರು ಉದ್ಘಾಟಿಸುವರು, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಅಧ್ಯಕ್ಷತೆ ವಹಿಸುವರು. ಅಕಾಡೆಮಿಯ ಮಾಜಿ ಸದಸ್ಯೆ ವಿಜಯಲಕ್ಷ್ಮಿ ಪ್ರಸಾದ ರೈ, ಸಂತ ಆಲೋಸಿಯಸ್ ಸಂಸ್ಥೆಯ ಉಪನ್ಯಾಸಕಿ ಪ್ರಶಾಂತಿ ಶೆಟ್ಟಿ ಇರುವೈಲು ಮುಖ್ಯ ಅತಿಥಿಯಾಗಿ ಭಾಗವಹಿಸುವರು ಎಂದು ಅಕಾಡೆಮಿಯ ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು