6:41 PM Friday31 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಬಾಳೆಬೈಲಿನ ಸಿದ್ದೇಶ್ವರ ಬೆಟ್ಟದ ಸಿದ್ದೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಡಿ. 14ರಂದು 32ನೇ ವರ್ಷದ ದೀಫೋತ್ಸವ

12/12/2024, 19:25

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿ ಪಟ್ಟಣದ ಪ್ರಸಿದ್ಧ ಐತಿಹಾಸಿಕ ದೇಗುಲವಾಗಿರುವ ಬಾಳೆಬೈಲಿನ ಸಿದ್ದೇಶ್ವರ ಬೆಟ್ಟದಲ್ಲಿ ಡಿ.14ರಂದು 32ನೇ ವರ್ಷದ ಕಾರ್ತಿಕ ದೀಪೋತ್ಸವದ ವೈಭವದಿಂದ ನಡೆಯಲಿದೆ.
ಸುಮಾರು 1000 ಅಡಿ ಬೆಟ್ಟದ ಮೇಲಿರುವ ದೇಗುಲಕ್ಕೆ ಸಾವಿರಾರು ಭಕ್ತರು ಈ ಸಂದರ್ಭದಲ್ಲಿ ಆಗಮಿಸಲಿದ್ದು ಸಿದ್ದೇಶ್ವರ ಸ್ವಾಮಿಯ ದರ್ಶನ ಪಡೆಯಲಿದ್ದಾರೆ.
*ಪೂಜೆ, ದೀಪೋತ್ಸವ, ಅನ್ನ ಸಂತರ್ಪಣೆ:*
ಡಿ. 14ರ ಸಂಜೆ ಸ್ವಾಮಿಗೆ ರುದ್ರಾಭಿಷೇಕ, ವಿಶೇಷ
ಅಲಂಕಾರ ನಂತರ ಸಿದ್ದೇಶ್ವರ ಸ್ವಾಮಿಗೆ ಪೂಜೆ,
ದೀಪೋತ್ಸವ ನೆಡೆಯಲಿದ್ದು ನಂತರ ಬಂದಿರುವ ಎಲ್ಲಾ ಭಕ್ತಾದಿಗಳಿಗೂ ಅನ್ನ ಸಂತರ್ಪಣೆ ನೆಡೆಯಲಿದೆ.ನಂತರ ಉದಯೋನ್ಮುಖ ಕಲಾವಿದರಾದ ರಾಘವೇಂದ್ರ ಮತ್ತು ಗುರುಪ್ರಸಾದ್ ಅವರಿಂದ ಕೊಳಲು ಹಾಗೂ ಸಾಕ್ರೋಫೋನ್ ವಾದನ ನಡೆಯಲಿದೆ.
ಡಿ. 15ರ ಸಂಜೆ 6:30ಕ್ಕೆ ಮಂದಾರ್ತಿ ಮಾದೇವಿ ನೃತ್ಯ ರೂಪಕ ಕಾರ್ಯಕ್ರಮ ನಡೆಯಲಿದೆ. ನಿಸರ್ಗ ಮಾತೆಯ ಮುಡಿಯಲ್ಲಿರುವ ಸಿದ್ದೇಶ್ವರ ಬೆಟ್ಟದ ತುದಿಯವರೆಗೆ ಜಗಮಗಿಸುವ ವಿದ್ಯುತ್ ದೀಪಾಲಂಕಾರ,ಸಿಡಿ ಮದ್ದಿನ ಜೇಂಕಾರದೊಂದಿಗೆ ಸ್ವಾಮಿಯ ದೀಪೋತ್ಸವ ವೀಕ್ಷಿಸಿ ಸ್ವಾಮಿಯ ಅನುಗ್ರಹಕ್ಕೆ ಪಾತ್ರರಾಗಲು ಸಿದ್ದೇಶ್ವರ ಸಮಿತಿಯವರು ಕೋರಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು