11:45 PM Saturday5 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

ಬಲಿಗಾಗಿ ಕಾಯುತ್ತಿವೆ ಮೃತ್ಯುಕೂಪಗಳು!: ಕೊಟ್ಟಾರ ಚೌಕಿಯಿಂದ ಸುರತ್ಕಲ್ ವರೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನೂರಾರು ಹೊಂಡಗಳು!

28/06/2024, 20:30

ಮಂಗಳೂರು(reporterkarnataka.com): ಸುರತ್ಕಲ್ ನಿಂದ ಕೊಟ್ಟಾರ ಚೌಕಿ ವರಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತ್ಯು ಕೂಪಗಳು ಬಾಯಿಬಿಟ್ಟು ಕಾಯುತ್ತಿವೆ. ದ್ವಿಚಕ್ರ ವಾಹನ ಸವಾರರಿಗೆ ಇದನ್ನು ತಪ್ಪಿಸಿಕೊಂಡು ಹೋಗುವುದೇ ಸವಾಲಾಗಿ ಪರಿಣಮಿಸಿದೆ.

ಕೇವಲ ಕೊಟ್ಟಾರಚೌಕಿಯಿಂದ ಸುರತ್ಕಲ್ ವರೆಗೆ ಇಂತಹ 100ಕ್ಕೂ ಅಧಿಕ ಮರಣ ಗುಂಡಿಗಳು ಬಾಯಿತೆರೆದು ಆಹುತಿಗಾಗಿ ಕಾಯುತ್ತಿವೆ.
ಸಾವಿರಾರು ದ್ವಿಚಕ್ರ ಸವಾರರು ಪ್ರತಿದಿನ ಈ ಗುಂಡಿ ತಪ್ಪಿಸಿಕೊಂಡು, ಬಿದ್ದುಕೊಂಡು ಪಯಣಿಸುತ್ತಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಇಲಾಖೆ ಇನ್ನಾದರೂ ಎಚ್ಚೆತ್ರುಕೊಳ್ಳಬಹುದೇ?

ಇತ್ತೀಚಿನ ಸುದ್ದಿ

ಜಾಹೀರಾತು