3:21 AM Thursday5 - March 2026
ಬ್ರೇಕಿಂಗ್ ನ್ಯೂಸ್
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನವೀಕೃತ, ವಿಸ್ತೃತ, ಹವಾನಿಯಂತ್ರಿತ ಬಿ.ಸಿ. ರೋಡ್ ಶಾಖೆ… ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಆರತಕ್ಷತೆ: ಶುಭ ಹಾರೈಸಿದ ಡಿಕೆಶಿ- ಪೊನ್ನಣ್ಣ ಬೇಡ್ತಿ ಸಮೀಪ ಕೆಎಸ್ಸಾರ್ಟಿಸಿ ಬಸ್ -ಕಾರು ಡಿಕ್ಕಿ,: ಮಂಗಳೂರಿನ ಉದ್ಯಮಿ ಸಾವು ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ…

ಇತ್ತೀಚಿನ ಸುದ್ದಿ

ಬಲಿಗಾಗಿ ಕಾಯುತ್ತಿವೆ ಮೃತ್ಯುಕೂಪಗಳು!: ಕೊಟ್ಟಾರ ಚೌಕಿಯಿಂದ ಸುರತ್ಕಲ್ ವರೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನೂರಾರು ಹೊಂಡಗಳು!

28/06/2024, 20:30

ಮಂಗಳೂರು(reporterkarnataka.com): ಸುರತ್ಕಲ್ ನಿಂದ ಕೊಟ್ಟಾರ ಚೌಕಿ ವರಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತ್ಯು ಕೂಪಗಳು ಬಾಯಿಬಿಟ್ಟು ಕಾಯುತ್ತಿವೆ. ದ್ವಿಚಕ್ರ ವಾಹನ ಸವಾರರಿಗೆ ಇದನ್ನು ತಪ್ಪಿಸಿಕೊಂಡು ಹೋಗುವುದೇ ಸವಾಲಾಗಿ ಪರಿಣಮಿಸಿದೆ.

ಕೇವಲ ಕೊಟ್ಟಾರಚೌಕಿಯಿಂದ ಸುರತ್ಕಲ್ ವರೆಗೆ ಇಂತಹ 100ಕ್ಕೂ ಅಧಿಕ ಮರಣ ಗುಂಡಿಗಳು ಬಾಯಿತೆರೆದು ಆಹುತಿಗಾಗಿ ಕಾಯುತ್ತಿವೆ.
ಸಾವಿರಾರು ದ್ವಿಚಕ್ರ ಸವಾರರು ಪ್ರತಿದಿನ ಈ ಗುಂಡಿ ತಪ್ಪಿಸಿಕೊಂಡು, ಬಿದ್ದುಕೊಂಡು ಪಯಣಿಸುತ್ತಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಇಲಾಖೆ ಇನ್ನಾದರೂ ಎಚ್ಚೆತ್ರುಕೊಳ್ಳಬಹುದೇ?

ಇತ್ತೀಚಿನ ಸುದ್ದಿ

ಜಾಹೀರಾತು