7:46 PM Sunday11 - January 2026
ಬ್ರೇಕಿಂಗ್ ನ್ಯೂಸ್
ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ…

ಇತ್ತೀಚಿನ ಸುದ್ದಿ

ಬಲಿಗಾಗಿ ಕಾಯುತ್ತಿವೆ ಮೃತ್ಯುಕೂಪಗಳು!: ಕೊಟ್ಟಾರ ಚೌಕಿಯಿಂದ ಸುರತ್ಕಲ್ ವರೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನೂರಾರು ಹೊಂಡಗಳು!

28/06/2024, 20:30

ಮಂಗಳೂರು(reporterkarnataka.com): ಸುರತ್ಕಲ್ ನಿಂದ ಕೊಟ್ಟಾರ ಚೌಕಿ ವರಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತ್ಯು ಕೂಪಗಳು ಬಾಯಿಬಿಟ್ಟು ಕಾಯುತ್ತಿವೆ. ದ್ವಿಚಕ್ರ ವಾಹನ ಸವಾರರಿಗೆ ಇದನ್ನು ತಪ್ಪಿಸಿಕೊಂಡು ಹೋಗುವುದೇ ಸವಾಲಾಗಿ ಪರಿಣಮಿಸಿದೆ.

ಕೇವಲ ಕೊಟ್ಟಾರಚೌಕಿಯಿಂದ ಸುರತ್ಕಲ್ ವರೆಗೆ ಇಂತಹ 100ಕ್ಕೂ ಅಧಿಕ ಮರಣ ಗುಂಡಿಗಳು ಬಾಯಿತೆರೆದು ಆಹುತಿಗಾಗಿ ಕಾಯುತ್ತಿವೆ.
ಸಾವಿರಾರು ದ್ವಿಚಕ್ರ ಸವಾರರು ಪ್ರತಿದಿನ ಈ ಗುಂಡಿ ತಪ್ಪಿಸಿಕೊಂಡು, ಬಿದ್ದುಕೊಂಡು ಪಯಣಿಸುತ್ತಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಇಲಾಖೆ ಇನ್ನಾದರೂ ಎಚ್ಚೆತ್ರುಕೊಳ್ಳಬಹುದೇ?

ಇತ್ತೀಚಿನ ಸುದ್ದಿ

ಜಾಹೀರಾತು