2:57 PM Saturday22 - November 2025
ಬ್ರೇಕಿಂಗ್ ನ್ಯೂಸ್
ಮಂಡ್ಯ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಸಚಿನ್ ಚಲುವರಾಯಸ್ವಾಮಿ ಆಯ್ಕೆ ಅರಣ್ಯ ಪ್ರದೇಶದಿಂದ ಅಕ್ರಮವಾಗಿ ಮಣ್ಣು ಸಾಗಾಟ: ಸ್ಥಳೀಯರ ತೀವ್ರ ಆಕ್ಷೇಪ; ಮೌನ ವಹಿಸಿದ… ದ್ವಿಚಕ್ರ ವಾಹನದಲ್ಲಿ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶ ಡಿ. 6ರಂದು ಹಾಸನಕ್ಕೆ ಸಿಎಂ ಭೇಟಿ: ನೂತನ ಕಂದಾಯ ಗ್ರಾಮಗಳ ನಿವಾಸಿಗಳಿಗೆ ಹಕ್ಕುಪತ್ರ… Bangalore | ನಾಯಿ ದಾಳಿಯಿಂದ ಸಾವನ್ನಪ್ಪಿದವರಿಗೆ ರಾಜ್ಯ ಸರ್ಕಾರ 5 ಲಕ್ಷ ರೂ.… ಕಲಾ ಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕ ಜತೆಗೆ ಸಾಹಿತಿ ಯು.ಆರ್. ಅನಂತಮೂರ್ತಿ, ಕವಿ ಡಾ.… ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ

ಇತ್ತೀಚಿನ ಸುದ್ದಿ

ಬಲಿಗಾಗಿ ಕಾಯುತ್ತಿವೆ ಮೃತ್ಯುಕೂಪಗಳು!: ಕೊಟ್ಟಾರ ಚೌಕಿಯಿಂದ ಸುರತ್ಕಲ್ ವರೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನೂರಾರು ಹೊಂಡಗಳು!

28/06/2024, 20:30

ಮಂಗಳೂರು(reporterkarnataka.com): ಸುರತ್ಕಲ್ ನಿಂದ ಕೊಟ್ಟಾರ ಚೌಕಿ ವರಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತ್ಯು ಕೂಪಗಳು ಬಾಯಿಬಿಟ್ಟು ಕಾಯುತ್ತಿವೆ. ದ್ವಿಚಕ್ರ ವಾಹನ ಸವಾರರಿಗೆ ಇದನ್ನು ತಪ್ಪಿಸಿಕೊಂಡು ಹೋಗುವುದೇ ಸವಾಲಾಗಿ ಪರಿಣಮಿಸಿದೆ.

ಕೇವಲ ಕೊಟ್ಟಾರಚೌಕಿಯಿಂದ ಸುರತ್ಕಲ್ ವರೆಗೆ ಇಂತಹ 100ಕ್ಕೂ ಅಧಿಕ ಮರಣ ಗುಂಡಿಗಳು ಬಾಯಿತೆರೆದು ಆಹುತಿಗಾಗಿ ಕಾಯುತ್ತಿವೆ.
ಸಾವಿರಾರು ದ್ವಿಚಕ್ರ ಸವಾರರು ಪ್ರತಿದಿನ ಈ ಗುಂಡಿ ತಪ್ಪಿಸಿಕೊಂಡು, ಬಿದ್ದುಕೊಂಡು ಪಯಣಿಸುತ್ತಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಇಲಾಖೆ ಇನ್ನಾದರೂ ಎಚ್ಚೆತ್ರುಕೊಳ್ಳಬಹುದೇ?

ಇತ್ತೀಚಿನ ಸುದ್ದಿ

ಜಾಹೀರಾತು