3:11 AM Saturday2 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

ಬಾಳ್ತಿಲ ನೀರಪಾದೆಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಮಂದಿರಕ್ಕೆ ಶಿಲಾನ್ಯಾಸ

21/06/2023, 20:31

ಬಂಟ್ವಾಳ(reporterkarnata.com): ಬ್ರಹ್ಮ ಶ್ರೀ ನಾರಾಯಣಗುರು ಸೇವಾ ಟ್ರಸ್ಟ್ (ರಿ) ಹಾಗೂ ಬಂಟ್ವಾಳ ಬಾಳ್ತಿಲ ನೀರಪಾದೆ ಜೀರ್ಣೋದ್ಧಾರ ಸೇವಾ ಸಮಿತಿ ವತಿಯಿಂದ ಬುಧವಾರ ಸಮಿತಿ ಅಧ್ಯಕ್ಷ ನಾರಾಯಣ ಪೂಜಾರಿ ನಿಡ್ಯೆ ಅವರ ಮುಂದಾಳತ್ವ ದಲ್ಲಿ ಕೇಶವ ಶಾಂತಿಯವರಿಂದ ಧಾರ್ಮಿಕ ವಿಧಿವಿಧಾನಗಳೊಂದಿಗೆ ನಾರಾಯಣ ಗುರು ಮಂದಿರದ ಶಿಲಾನ್ಯಾಸ ಕಾರ್ಯಕ್ರಮ ಬಾಳ್ತಿಲ ನೀರಪಾದೆಯಲ್ಲಿ ನೆರೆವೇರಿತು.


ಅತಿಥಿಗಳಾಗಿ ಸಮಿತಿಯ ಗೌರವಾಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ, ಸೂರ್ಯನಾರಾಯಣ ಭಟ್ ಕಲಾಶ್ರಯ ದಾಸಕೋಡಿ, ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ,
ಸ್ಥಳದಾನಿ ಡೀಕಯ್ಯ ಪೂಜಾರಿ ಕಟ್ಟದ ಮೂಡು’ ರಾಧಾಕೃಷ್ಣ ಅಡ್ಯಂತಾಯ, ಬಾಳ್ತಿಲ ಗ್ರಾಮ ಪಂಚಾಯತ್ ಅಧ್ಯಕ್ಷೆ ಕುಮಾರಿ ಹಿರಣ್ಮಯಿ ಗೋಪಾಲ ಶೆಣೈ, ಟ್ರಸ್ಟಿನ ಕಾರ್ಯದರ್ಶಿ ಮೋಹನ್ ಪಿ. ಎಸ್. ಜೀರ್ಣೋದ್ಧಾರ ಸಮಿತಿ ಕಾರ್ಯದರ್ಶಿ ಜಯರಾಮ್ ಕಲ್ಲಪಾಪು, ಆರ್ಥಿಕ ಸಮಿತಿ ಅಧ್ಯಕ್ಷ ಕೃಷ್ಣಪ್ಪ ಪೂಜಾರಿ ತೋಟ, ಕಾರ್ಯಾಧ್ಯಕ್ಷ ಸುರೇಶ್ ಶೆಟ್ಟಿ ಕಾಂದಿಲ, ಉಪಾಧ್ಯಕ್ಷರುಗಳಾದ ಶರತ್ ಪೂಜಾರಿ ಸೇನೆರೆಕೋಡಿ, ಶಿವರಾಜ್ ಕಾಂದಿಲ, ಯಶೋಧರ ಕರ್ಬೆಟ್ಟು, ಪುರುಷೋತ್ತಮ ಪೂಜಾರಿ ಶೇಡಿಗುರಿ, ನೋಣಯ್ಯ ಪೂಜಾರಿ ಕಟ್ಟಡಮೂಡು, ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು