5:11 AM Saturday15 - November 2025
ಬ್ರೇಕಿಂಗ್ ನ್ಯೂಸ್
ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್

ಇತ್ತೀಚಿನ ಸುದ್ದಿ

ಬಾಣಂತಿಯರ ಸಾವು: ಬಳ್ಳಾರಿ ಜಿಲ್ಲಾಸ್ಪತ್ರೆ ವಿಮ್ಸ್‌ಗೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ಭೇಟಿ ​

07/12/2024, 15:54

ಗಣೇಶ್ ಇನಾಂದಾರ ಬಳ್ಳಾರಿ

info.reporterkarnataka@gmal.com

ಬಾಣಂತಿಯರ ಸರಣಿ ಸಾವಿನ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲಾಸ್ಪತ್ರೆ ಮತ್ತು ವಿಮ್ಸ್‌ಗೆ ಶನಿವಾರ ದಿಢೀರ್ ಭೇಟಿ ನೀಡಿರುವ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ಆರಂಭಿಸಿದ್ದಾರೆ.
ಲೋಕಾಯುಕ್ತ ಬಳ್ಳಾರಿ ಜಿಲ್ಲಾ ಎಸ್‌ಪಿ ಸಿದ್ದರಾಜು ನೇತೃತ್ವದ 25ಕ್ಕೂ ಹೆಚ್ಚಿನ ಸಿಬ್ಬಂದಿಯ ತಂಡ ಎರಡು ಭಾಗಗಳಾಗಿ ಜಿಲ್ಲಾಸ್ಪತ್ರೆ, ವಿಮ್ಸ್‌ಗೆ ತೆರಳಿವೆ.
ಬಳ್ಳಾರಿಯಲ್ಲಿ ಆಗಿರುವ ಬಾಣಂತಿಯರ ಸರಣಿ ಸಾವು ಸಂಬಂಧ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಾಗಿದೆ. ಅದರ ಭಾಗವಾಗಿ ಇಂದು ಪರಿಶೀಲನೆ ನಡೆಯುತ್ತಿರುವುದಾಗಿ ಮಾಹಿತಿ ಲಭ್ಯವಾಗಿದೆ.
ಪರಿಶೀಲನೆಯಲ್ಲಿ ಹೊಸಪೇಟೆ ಜಿಲ್ಲೆಯ ಲೋಕಾಯುಕ್ತ ಸಿಬ್ಬಂದಿಯೂ ಇದ್ದಾರೆ. ಆಸ್ಪತ್ರೆಗಳ ಹೆರಿಗೆ, ಐಸಿಯು, ಔಷಧ ಉಗ್ರಾಣಗಳನ್ನು ಅಧಿಕಾರಿಗಳು ಜಾಲಾಡುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು