8:12 PM Sunday23 - November 2025
ಬ್ರೇಕಿಂಗ್ ನ್ಯೂಸ್
ಐಸಿಡಿಎಸ್ ಸುವರ್ಣ ಮಹೋತ್ಸವ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಆಹ್ವಾನ ನೀಡಿದ ಸಚಿವೆ ಲಕ್ಷ್ಮೀ… ಹದಗೆಟ್ಟ ರಸ್ತೆಯಲ್ಲಿ ಅವಘಡಗಳ ಸರಮಾಲೆ: ಮಾಕುಟ್ಟಾ ರಸ್ತೆ ಮದ್ಯ ಲಾರಿ ಮಗುಚ್ಚಿ ಸುಗಮ… Chikkamagaluru | ಎನ್.ಆರ್.ಪುರ: ರಾಜ್ಯ ಹೆದ್ದಾರಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ; ಜನರಲ್ಲಿ ಮತ್ತೆ… ಸಿದ್ದರಾಮಯ್ಯರ ಹಣಕಾಸು ಮಂತ್ರಿ ಮಾಡಿದ್ದೇ ನಾನು: ಸಿಎಂ ವಿರುದ್ದ ಮಾಜಿ ಪಿಎಂ ದೇವೇಗೌಡ… ಮೆಕ್ಕೆಜೋಳ ಖರೀದಿ-ಆಮದು ಬಗ್ಗೆ ಹಸಿ ಹಸಿ ಸುಳ್ಳು ಹೇಳುತ್ತಿದ್ದಾರೆ ಸಿಎಂ: ಕೇಂದ್ರ ಸಚಿವ… ರಾಜ್ಯಕ್ಕೆ ಯಾರು ಮುಖ್ಯಮಂತ್ರಿ ಎಂದು ಕಾಂಗ್ರೆಸ್‌ ಹೈಕಮಾಂಡ್‌ ಸ್ಪಷ್ಟವಾಗಿ ತಿಳಿಸಲಿ: ಪ್ರತಿಪಕ್ಷ ನಾಯಕ… ಕೇರಳದಿಂದ ಮಡಿಕೇರಿಗೆ ಅಕ್ರಮ ಕೆಂಪು ಕಲ್ಲು ಸಾಗಾಟ: ಸುಳ್ಯ ಪೊಲೀಸರಿಂದ ಲಾರಿ ವಶ ಡಿಕೆಶಿ ಮುಖ್ಯಮಂತ್ರಿ ಆಗಲಿ ಎಂದು 91 ಕೆಜಿ ಎಳ್ಳಿನ ತುಲಾಭಾರ: ಪಾವಗಡದಲ್ಲಿ ಅಭಿಮಾನಿಗಳ… ಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪಿಸಲು ಸರಕಾರ ಸಿದ್ಧವಿದೆ: ಸಿಎಂ ಸಿದ್ದರಾಮಯ್ಯ ಘೋಷಣೆ ಮಂಡ್ಯ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಸಚಿನ್ ಚಲುವರಾಯಸ್ವಾಮಿ ಆಯ್ಕೆ

ಇತ್ತೀಚಿನ ಸುದ್ದಿ

ಭಂಡಾರಿಬೆಟ್ಟು: 18ರಂದು ಬಂಟ್ವಾಳ ಭಂಡಾರಿ ಸಮಾಜದ ಕ್ರೀಡೋತ್ಸವ

17/02/2024, 03:44

ಬಂಟ್ವಾಳ(reporterkarnataka.com): ಭಂಡಾರಿ ಸಮಾಜ ಸಂಘ ಭಂಡಾರಿ ಮತ್ತು ಯುವ ವೇದಿಕೆ ಹಾಗೂ ಭಂಡಾರಿ ಮಹಿಳಾ ವೇದಿಕೆಯ ನೇತೃತ್ವದಲ್ಲಿ ಭಂಡಾರಿ ಸಮಾಜ ಬಾಂಧವರ ಕ್ರೀಡೋತ್ಸವವು 18 ಭಾನುವಾರದಂದು ಬಂಟ್ವಾಳ ಭಂಡಾರಿಬೆಟ್ಟು ಎಸ್. ವಿ. ಎಸ್. ಶಾಲಾ ಮೈದಾನದಲ್ಲಿ ಸಂಘದ ಅಧ್ಯಕ್ಷ ಗೋಪಾಲ ಭಂಡಾರಿ ಪುಣ್ಕೇದಡಿ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಪತ್ರಕರ್ತ ಕಿರಣ್ ಸರಪಾಡಿ ಕ್ರೀಡೋತ್ಸವವನ್ನು ಉದ್ಘಾಟಿಸಲಿದ್ದಾರೆ. ಸಂಘದ ಗೌರವ ಅಧ್ಯಕ್ಷ ದಿವಾಕರ ಶಂಭೂರು, ಅಮಾಟಡಿ ಗ್ರಾಮ ಪಂಚಾಯತ್ ಸದಸ್ಯ ಬಿ.ಬಾಬು ಭಂಡಾರಿ,ಬಿ.ಎಸ್.ಎನ್.ಎಲ್. ನ ನಿವೃತ್ತ ಅಧೀಕ್ಷಕಿ ಯಶೋಧಾ ಎನ್. ಭಂಡಾರಿ, ಬಾಳ್ತಿಲ ಗ್ರಾಮ ಪಂಚಾಯತ್ ಆಡಳಿತ ಅಧಿಕಾರಿ ಯಶ್ವಿತಾ ಮಂಜುನಾಥ್, ಬಂಟ್ವಾಳ ಪುರಸಭೆ ಸದ್ಯಸ್ಯೆ ಶಶಿಕಲಾ ಪ್ರಭಾಕರ್ ಭಂಡಾರಿ,ಯುವ ವೇದಿಕೆ ಅಧ್ಯಕ್ಷ ರಮೇಶ್ ಭಂಡಾರಿ ಮೈರನಪಾದೆ,ಭಂಡಾರಿ ಮಹಿಳಾ ವೇದಿಕೆ ಅಧ್ಯಕ್ಷೆ ಜಯಶ್ರೀ ಸುರೇಶ್ ತುಂಬೆ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಅಂದು ಸಾಯಂಕಾಲ ನಡೆಯುವ ಸಮಾರೋಪ ಸಮಾರಂಭದ ಮುಖ್ಯ ಅತಿಥಿಗಳಾಗಿ ಉಪನ್ಯಾಸಕ ಸುರೇಶ್ ನಂದೊಟ್ಟು, ಪ್ರವೀಣ್ ಕುಮಾರ್ ಪಡೀಲ್ ಮಂಗಳೂರು ಪ್ರತಿಮಾ ಮನೋಹರ್ ಹಿರ್ಣಿ ಸಿವಿಲ್ ಇಂಜಿನಿಯರ್ ರಾಜೇಶ್ ಬಂಟ್ವಾಳ ಆಗಮಿಸಲಿದ್ದಾರೆ ಎಂಬುದಾಗಿ ಸಂಘದ ಕಾರ್ಯದರ್ಶಿ ಜಯರಾಮ್ ಭಂಡಾರಿ ನಿತ್ಯಾನಂದ ನಗರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು