12:25 AM Wednesday13 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ಭಂಡಾರಿಬೆಟ್ಟು: 18ರಂದು ಬಂಟ್ವಾಳ ಭಂಡಾರಿ ಸಮಾಜದ ಕ್ರೀಡೋತ್ಸವ

17/02/2024, 03:44

ಬಂಟ್ವಾಳ(reporterkarnataka.com): ಭಂಡಾರಿ ಸಮಾಜ ಸಂಘ ಭಂಡಾರಿ ಮತ್ತು ಯುವ ವೇದಿಕೆ ಹಾಗೂ ಭಂಡಾರಿ ಮಹಿಳಾ ವೇದಿಕೆಯ ನೇತೃತ್ವದಲ್ಲಿ ಭಂಡಾರಿ ಸಮಾಜ ಬಾಂಧವರ ಕ್ರೀಡೋತ್ಸವವು 18 ಭಾನುವಾರದಂದು ಬಂಟ್ವಾಳ ಭಂಡಾರಿಬೆಟ್ಟು ಎಸ್. ವಿ. ಎಸ್. ಶಾಲಾ ಮೈದಾನದಲ್ಲಿ ಸಂಘದ ಅಧ್ಯಕ್ಷ ಗೋಪಾಲ ಭಂಡಾರಿ ಪುಣ್ಕೇದಡಿ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಪತ್ರಕರ್ತ ಕಿರಣ್ ಸರಪಾಡಿ ಕ್ರೀಡೋತ್ಸವವನ್ನು ಉದ್ಘಾಟಿಸಲಿದ್ದಾರೆ. ಸಂಘದ ಗೌರವ ಅಧ್ಯಕ್ಷ ದಿವಾಕರ ಶಂಭೂರು, ಅಮಾಟಡಿ ಗ್ರಾಮ ಪಂಚಾಯತ್ ಸದಸ್ಯ ಬಿ.ಬಾಬು ಭಂಡಾರಿ,ಬಿ.ಎಸ್.ಎನ್.ಎಲ್. ನ ನಿವೃತ್ತ ಅಧೀಕ್ಷಕಿ ಯಶೋಧಾ ಎನ್. ಭಂಡಾರಿ, ಬಾಳ್ತಿಲ ಗ್ರಾಮ ಪಂಚಾಯತ್ ಆಡಳಿತ ಅಧಿಕಾರಿ ಯಶ್ವಿತಾ ಮಂಜುನಾಥ್, ಬಂಟ್ವಾಳ ಪುರಸಭೆ ಸದ್ಯಸ್ಯೆ ಶಶಿಕಲಾ ಪ್ರಭಾಕರ್ ಭಂಡಾರಿ,ಯುವ ವೇದಿಕೆ ಅಧ್ಯಕ್ಷ ರಮೇಶ್ ಭಂಡಾರಿ ಮೈರನಪಾದೆ,ಭಂಡಾರಿ ಮಹಿಳಾ ವೇದಿಕೆ ಅಧ್ಯಕ್ಷೆ ಜಯಶ್ರೀ ಸುರೇಶ್ ತುಂಬೆ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಅಂದು ಸಾಯಂಕಾಲ ನಡೆಯುವ ಸಮಾರೋಪ ಸಮಾರಂಭದ ಮುಖ್ಯ ಅತಿಥಿಗಳಾಗಿ ಉಪನ್ಯಾಸಕ ಸುರೇಶ್ ನಂದೊಟ್ಟು, ಪ್ರವೀಣ್ ಕುಮಾರ್ ಪಡೀಲ್ ಮಂಗಳೂರು ಪ್ರತಿಮಾ ಮನೋಹರ್ ಹಿರ್ಣಿ ಸಿವಿಲ್ ಇಂಜಿನಿಯರ್ ರಾಜೇಶ್ ಬಂಟ್ವಾಳ ಆಗಮಿಸಲಿದ್ದಾರೆ ಎಂಬುದಾಗಿ ಸಂಘದ ಕಾರ್ಯದರ್ಶಿ ಜಯರಾಮ್ ಭಂಡಾರಿ ನಿತ್ಯಾನಂದ ನಗರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು