11:15 PM Saturday25 - April 2026
ಬ್ರೇಕಿಂಗ್ ನ್ಯೂಸ್
ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು… ಶಿವಮೊಗ್ಗ | ಹುಡುಗಿ ವಿಚಾರಕ್ಕೆ ಅಪ್ರಾಪ್ತನಿಗೆ ಲಾಂಗಿನೇಟು: ತಲೆಗೇ ಸಿಲುಕಿಕೊಂಡ ಲಾಂಗ್ ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ… ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು ಮೇಕೆದಾಟು ಕಾವೇರಿ ಸಂಗಮದಲ್ಲಿ ಆಟವಾಡುತ್ತಿದ್ದವರ ಮೇಲೆ ನುಗ್ಗಿಬಂದ ಕಾಡಾನೆ: ಎದ್ದು ಬಿದ್ದೋಡಿದ ಪ್ರವಾಸಿಗರು Kodagu | ವಿರಾಜಪೇಟೆ: 9 ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಿದ ಅರಣ್ಯ ಇಲಾಖೆ ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ?

ಇತ್ತೀಚಿನ ಸುದ್ದಿ

ವಿರಾಜಪೇಟೆ: ಅರಣ್ಯ ಇಲಾಖೆಯ ಕಾರ್ಯಾಚರಣೆ ಯಶಸ್ವಿ; ನಾಡಿನಲ್ಲಿ ಬೀಡು ಬಿಟ್ಟಿದ್ದ 10ಕ್ಕೂ ಅಧಿಕ ಅನೆಗಳು ಮತ್ತೆ ಕಾಡಿಗೆ

16/08/2025, 11:45

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ವಿರಾಜಪೇಟೆ ತಾಲ್ಲೂಕಿನ ತಿತಿಮತಿ ವಲಯ ಅರಣ್ಯ ವ್ಯಾಪ್ತಿಯ ಬಾಡಗ ಬಾ ಣoಗಾಲ ಗ್ರಾಮದ ಖಾಸಗಿ ಕಾಫಿ ಎಸ್ಟೇಟ್ ನಲ್ಲಿ ಬೀಡು ಬಿಟ್ಟಿದ್ದ ಹತ್ತಕ್ಕೂ ಹೆಚ್ಚು ಕಾಡಾನೆಗಳನ್ನು ಕಾಡಿಗೆ ಅಟ್ಟುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದ್ದಾರೆ.

ಮರಿಯಾನೆ ಸೇರಿದಂತೆ 10ಕ್ಕೂ ಅಧಿಕ ಕಾಡಾನೆಗಳು ಕಂಡು ಬಂದ ಹಿನ್ನಲೆಯಲ್ಲಿ,ಈ ಗುಂಪಿನಲ್ಲಿ ರೇಡಿಯೋ ಕಾಲರ್ ಅಳವಡಿಸಿದ್ದ ಮೀರಾ ಅನ್ನು ಅನ್ನು ಅನುಸರಿಸಿ ಮಾಲ್ದಾರೆ ಮೀಸಲು ಅರಣ್ಯಕ್ಕೆ ಅಟ್ಟಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು