8:41 PM Tuesday22 - July 2025
ಬ್ರೇಕಿಂಗ್ ನ್ಯೂಸ್
Davanagere | ವೀರಶೈವ ಲಿಂಗಾಯತ ಎಲ್ಲ ಗುರು ಭಕ್ತರು ಒಂದಾದರೆ ನಮ್ಮನ್ನು ತಡೆಯುವವರು… Chikkamagaluru | ಬಣಕಲ್ ಪ್ರೌಢ ಶಾಲೆಯಲ್ಲಿ ಲಾಸ್ಟ್ ಬೆಂಚ್ ಸ್ಟೂಡೆಂಟ್ಸ್ ಪರಿಕಲ್ಪನೆಗೆ ಮಂಗಳ:… Kodagu | ಮಹಿಳೆಗೆ ಹಲ್ಲೆ ನಡೆಸಿ ಸರ ಅಪಹರಣ: ಗ್ರಾಮಸ್ಥರ ಕೈಗೆ ಸಿಕ್ಕಿ… ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳಿಂದ ಬಿಜೆಪಿ ಹಾಗೂ ಜೆಡಿಎಸ್ ಕಂಗೆಟ್ಟಿದೆ: ಪಾವಗಡದಲ್ಲಿ ಮುಖ್ಯಮಂತ್ರಿ… ಧರ್ಮಸ್ಥಳ ಪ್ರಕರಣ; ಎಸ್ ಐಟಿ ತನಿಖೆ ಕಾಲಮಿತಿಯಲ್ಲಿ ಕಾನೂನು ಬದ್ದವಾಗಿ ನಡೆಯಲಿ: ಮಾಜಿ… ಧರ್ಮಸ್ಥಳ ಪ್ರಕರಣ; ಎಸ್‌ಐಟಿ ರಚನೆ ಸ್ವಾಗತಾರ್ಹ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ Kodagu | ಮಂಜಡ್ಕ ನದಿಯಲ್ಲಿ ಬೈಕ್ ಸಹಿತ ಕೊಚ್ಚಿ ಹೋಗಿದ್ದ ಯುವಕನ ಮೃತದೇಹ… ಸುಂಟಿಕೊಪ್ಪ: ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಆಡಿ-ಟೆಂಪೋ ಡಿಕ್ಕಿ: ಟ್ರಾಫಿಕ್ ಜಾಮ್ Kodagu | ಕುಶಾಲನಗರ: ಆಸ್ತಿಗಾಗಿ ಸ್ನೇಹಿತರ ಜತೆ ಸೇರಿ ತಂದೆಯನ್ನೇ ಕೊಂದ ಪಾಪಿ… SIT Dharmasthala | ಧರ್ಮಸ್ಥಳ ಪ್ರಕರಣ ತನಿಖೆಗೆ ವಿಶೇಷ ತನಿಖಾ ತಂಡ ರಚನೆ:…

ಇತ್ತೀಚಿನ ಸುದ್ದಿ

ಬಂಗಾಳ ಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತ: ಚಂಡಮಾರುತದ ಭೀತಿ; ಮುಂದಿನ 5 ದಿನ ಮಳೆ ಸಾಧ್ಯತೆ

02/12/2022, 13:46

ಬೆಂಗಳೂರು(reporterkarnataka.com): ಅಂಡಮಾನ್, ಆಗ್ನೇಯ ಬಂಗಾಳ ಕೊಲ್ಲಿ ಸಮುದ್ರದಲ್ಲಿ ಚಂಡಮಾರುತ ಲಕ್ಷಣಗಳು ಗೋಚರಿಸಿದೆ.

ಮುಂದಿನ 48 ಗಂಟೆಗಳಲ್ಲಿ ಈ ಚಂಡಮಾರುತ ಬಂಗಾಳ ಕೊಲ್ಲಿಯತ್ತ ಸಾಗಲಿದ್ದು. ಡಿಸೆಂಬರ್ 8ರ ವೇಳೆಗೆ ತಮಿಳುನಾಡು ಹಾಗೂ ಪುದುಚೇರಿ, ಕರ್ನಾಟಕದ ಕರಾವಳಿ ಸೇರಿದಂತೆ ದ.ಒಳನಾಡು ಮಲೆನಾಡಿನ ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಶೀತಮಿಶ್ರಿತ ವಾತವಾರಣ ಒಂದು ವಾರ ಇರುವ ಸಾಧ್ಯತೆ ಇದೆ.

ಇತ್ತೀಚಿನ ಸುದ್ದಿ

ಜಾಹೀರಾತು