12:28 PM Wednesday2 - July 2025
ಬ್ರೇಕಿಂಗ್ ನ್ಯೂಸ್
Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ… Kodagu | ಕುಶಾಲನಗರದ ಕೂಡಿಗೆಯಲ್ಲಿ ಚಿನ್ನದಂಗಡಿ ಮಾಲೀಕನ ಮನೆಗೆ ಕನ್ನ: 14 ಲಕ್ಷ… ಕವಿಕಾದಲ್ಲಿ 14 ಕೋಟಿ ರೂ. ವೆಚ್ಚದಲ್ಲಿ ವಿದ್ಯುತ್ ಪರಿವರ್ತಕ ದುರಸ್ತಿ ಕೇಂದ್ರ: ಇಂಧನ… Kodagu Crime | ಸುಳ್ಳು ಕೊಲೆ ಕೇಸ್ ಮೂಲಕ ಅಮಾಯಕ ಜೈಲಿಗೆ: ಇನ್ಸ್​ಪೆಕ್ಟರ್,… ಜೆಡಿಎಸ್ ಇನ್ನೊಬ್ಬರ ಹೆಗಲ ಮೇಲೆ ಕೈ ಹಾಕೊಂಡೇ ಅಧಿಕಾರಕ್ಕೆ ಬರಬೇಕು, ಸ್ವಂತ ಶಕ್ತಿಯಿಂದ… Karnataka CM | ಸರಕಾರ 5 ವರ್ಷ ಬಂಡೆಯಂತೆ ಭದ್ರವಾಗಿರುತ್ತದೆ: ಮೈಸೂರಿನಲ್ಲಿ ಸಿಎಂ… ಮಾಂಸಕ್ಕಾಗಿ ಜಿಂಕೆ ಕೊಲ್ಲುತ್ತಿದ್ದ ಪಾಪಿಯ ಬಂಧನ: 10 ಜಿಂಕೆ,1 ಕಾಡು ಹಂದಿ ಮಾಂಸ,… Shivamogga | ಯುವತಿಗೆ ಲೈಂಗಿಕ ಕಿರುಕುಳ: ಮೆಗ್ಗಾನ್ ಆಸ್ಪತ್ರೆ ವೈದ್ಯ ಡಾ.ಅಶ್ವಿನ್ ಹೆಬ್ಬಾರ್…

ಇತ್ತೀಚಿನ ಸುದ್ದಿ

ಬಂಗಾಳ ಕೊಲ್ಲಿಯಲ್ಲಿ ‘ಯಾಸ್ ‘ ಚಂಡಮಾರುತದ ಭೀತಿ: ಒಡಿಸ್ಸಾ, ಪ.ಬಂ. ಅಪ್ಪಳಿಸುವ ಸಾಧ್ಯತೆ

23/05/2021, 08:51

ನವದೆಹಲಿ(reporterkarnataka news):

ಪೂರ್ವ-ಮಧ್ಯ ಬಂಗಾಳ ಕೊಲ್ಲಿಯಲ್ಲಿ ಶನಿವಾರ ನಿಮ್ನ ಒತ್ತಡದ ಪ್ರದೇಶ’ ರೂಪುಗೊಂಡಿದ್ದು, ಮೇ 24 ರೊಳಗೆ ‘ಯಾಸ್‌’ ಚಂಡಮಾರುತದ ಬೀಸುವಿಕೆಯು ತೀವ್ರವಾಗಲಿದೆ. ಹಾಗೆ ಮೇ 26ಕ್ಕೆ ಒಡಿಸ್ಸಾ ಹಾಗೂ ಪಶ್ಚಿಮ ಬಂಗಾಳ ತೀರ ಪ್ರದೇಶಕ್ಕೆ ಅಪ್ಪಳಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಕೆ ನೀಡಿದೆ.

ಭಾರತೀಯ ಹವಾಮಾನ ಇಲಾಖೆಯ ಪ್ರಕಾರ, “ಅತ್ಯಂತ ತೀವ್ರವಾದ ಚಂಡಮಾರುತ ಬೀಸಲಿದ್ದು ಇದು ಉತ್ತರ-ವಾಯುವ್ಯ ದಿಕ್ಕಿಗೆ ತೆರಳಿ ಪಶ್ಚಿಮ ಬಂಗಾಳ, ಪಕ್ಕದ ಉತ್ತರ ಒಡಿಶಾಕ್ಕೆ ತಲುಪಿ ಬಾಂಗ್ಲಾದೇಶದ ತೀರಕ್ಕೆ ಮೇ 26 ರ ಸಂಜೆ ಸಾಗಲಿದೆ” ಎಂದು ತಿಳಿಸಿದೆ.

ಅತ್ಯಂತ ತೀವ್ರವಾಗಿರುವ ಈ ಚಂಡಮಾರುತವು ಮತ್ತಷ್ಟು ತೀವ್ರವಾಗಲಿದ್ದು, ಭಾರತದ ಉತ್ತರ-ವಾಯುವ್ಯ ದಿಕ್ಕಿಗೆ ತೆರಳಿ ಪಶ್ಚಿಮ ಬಂಗಾಳ, ಪಕ್ಕದ ಉತ್ತರ ಒಡಿಶಾವನ್ನು ಸಾಗಿ ಬಾಂಗ್ಲಾದೇಶದ ಕರಾವಳಿಯನ್ನು 26 ನೇ ಸಂಜೆ ತಲುಪಲಿದೆ” ಎಂದು ಮಾಹಿತಿ ನೀಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು