12:52 PM Friday31 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಬಂಗಾಳ ಕೊಲ್ಲಿಯಲ್ಲಿ ‘ಯಾಸ್ ‘ ಚಂಡಮಾರುತದ ಭೀತಿ: ಒಡಿಸ್ಸಾ, ಪ.ಬಂ. ಅಪ್ಪಳಿಸುವ ಸಾಧ್ಯತೆ

23/05/2021, 08:51

ನವದೆಹಲಿ(reporterkarnataka news):

ಪೂರ್ವ-ಮಧ್ಯ ಬಂಗಾಳ ಕೊಲ್ಲಿಯಲ್ಲಿ ಶನಿವಾರ ನಿಮ್ನ ಒತ್ತಡದ ಪ್ರದೇಶ’ ರೂಪುಗೊಂಡಿದ್ದು, ಮೇ 24 ರೊಳಗೆ ‘ಯಾಸ್‌’ ಚಂಡಮಾರುತದ ಬೀಸುವಿಕೆಯು ತೀವ್ರವಾಗಲಿದೆ. ಹಾಗೆ ಮೇ 26ಕ್ಕೆ ಒಡಿಸ್ಸಾ ಹಾಗೂ ಪಶ್ಚಿಮ ಬಂಗಾಳ ತೀರ ಪ್ರದೇಶಕ್ಕೆ ಅಪ್ಪಳಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಕೆ ನೀಡಿದೆ.

ಭಾರತೀಯ ಹವಾಮಾನ ಇಲಾಖೆಯ ಪ್ರಕಾರ, “ಅತ್ಯಂತ ತೀವ್ರವಾದ ಚಂಡಮಾರುತ ಬೀಸಲಿದ್ದು ಇದು ಉತ್ತರ-ವಾಯುವ್ಯ ದಿಕ್ಕಿಗೆ ತೆರಳಿ ಪಶ್ಚಿಮ ಬಂಗಾಳ, ಪಕ್ಕದ ಉತ್ತರ ಒಡಿಶಾಕ್ಕೆ ತಲುಪಿ ಬಾಂಗ್ಲಾದೇಶದ ತೀರಕ್ಕೆ ಮೇ 26 ರ ಸಂಜೆ ಸಾಗಲಿದೆ” ಎಂದು ತಿಳಿಸಿದೆ.

ಅತ್ಯಂತ ತೀವ್ರವಾಗಿರುವ ಈ ಚಂಡಮಾರುತವು ಮತ್ತಷ್ಟು ತೀವ್ರವಾಗಲಿದ್ದು, ಭಾರತದ ಉತ್ತರ-ವಾಯುವ್ಯ ದಿಕ್ಕಿಗೆ ತೆರಳಿ ಪಶ್ಚಿಮ ಬಂಗಾಳ, ಪಕ್ಕದ ಉತ್ತರ ಒಡಿಶಾವನ್ನು ಸಾಗಿ ಬಾಂಗ್ಲಾದೇಶದ ಕರಾವಳಿಯನ್ನು 26 ನೇ ಸಂಜೆ ತಲುಪಲಿದೆ” ಎಂದು ಮಾಹಿತಿ ನೀಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು