11:25 PM Sunday7 - June 2026
ಬ್ರೇಕಿಂಗ್ ನ್ಯೂಸ್
ಮಳೆಗಾಲ ಎಫೆಕ್ಟ್: ಜೂನ್ 10ರಿಂದ ಕೊಡಗು ಜಿಲ್ಲೆಯಲ್ಲಿ ಬುಲೆಟ್ ಟ್ಯಾಂಕರ್ ಸಹಿತ ಭಾರೀ… ಸೈಟ್ ಇಲ್ಲದವರಿಗೆ ಉಚಿತ ಸೈಟ್ ಭಾಗ್ಯ: ಮುಖ್ಯಮಂತ್ರಿ ಡಿಕೆಶಿ ಮಹತ್ವದ ಘೋಷಣೆ Mangaluru | ನೂತನ ಆರೋಗ್ಯ ಸಚಿವ ಯು.ಟಿ.ಖಾದರ್ ಗೆ ಕಡಲನಗರಿಯಲ್ಲಿ ಭಾರೀ ಸ್ವಾಗತ Chikkamagaluru | ಅಧಿಕಾರಿಗಳ ನಿರ್ಲಕ್ಷ: ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿಗೆ ಮುಂದಾದ ಕಡಿದಾಳು… ತೀರ್ಥಹಳ್ಳಿ ತಾಲೂಕಿನ ಫಾರಂ ಹೌಸ್ ನಲ್ಲಿ ಕಳ್ಳತನ: 1 ಲಕ್ಷಕ್ಕೂ ಹೆಚ್ಚು ಮೌಲ್ಯದ… Belagavi | ಅಥಣಿ: ಮಳೆ ಅಬ್ಬರಕ್ಕೆ ನೆಲಕ್ಕುರುಳಿದ ಬೃಹತ್‌ ಕಟ್ಟಡ; ತಪ್ಪಿದ ಭಾರೀ… ಸಿಇಟಿ ಫಲಿತಾಂಶ ಪ್ರಕಟ: ತನಿಷಾ ಕಾರ್ತಿಕ್‌ಗೆ ಇಂಜಿನಿಯರಿಂಗ್‌ನಲ್ಲಿ ಪ್ರಥಮ ರ‍್ಯಾಂಕ್ ಆನೆ ತುಳಿತಕ್ಕೆ ಪತ್ನಿ ಬಲಿ: ಐಪಿಎಸ್ ಅಧಿಕಾರಿ ಸುನಿಲ್ ಅಚ್ಚಯ್ಯಗೆ ಸಿಎಂ ಡಿ… ಮುಲಾಜಿಲ್ಲದೇ ಕ್ರಮ ಎಂದ ರಾಗಾ: ರಾಗವೇ ಬದಲಿಸಿ ‘ಐ ಆಯಮ್ ಹ್ಯಾಪಿ’ ಎಂದ… ಯಾವ ಟ್ರಬಲ್ ಶೂಟರೂ ಇಲ್ಲ; ಅಸ್ಸಾಂಗೆ ಹೋಗಿ ಯಾಕೆ ಟ್ರಬಲ್ ಶೂಟರ್ ಆಗ್ಲಿಲ್ಲ:…

ಇತ್ತೀಚಿನ ಸುದ್ದಿ

ಬಂಗಾಳ ಕೊಲ್ಲಿಯಲ್ಲಿ ‘ಯಾಸ್ ‘ ಚಂಡಮಾರುತದ ಭೀತಿ: ಒಡಿಸ್ಸಾ, ಪ.ಬಂ. ಅಪ್ಪಳಿಸುವ ಸಾಧ್ಯತೆ

23/05/2021, 08:51

ನವದೆಹಲಿ(reporterkarnataka news):

ಪೂರ್ವ-ಮಧ್ಯ ಬಂಗಾಳ ಕೊಲ್ಲಿಯಲ್ಲಿ ಶನಿವಾರ ನಿಮ್ನ ಒತ್ತಡದ ಪ್ರದೇಶ’ ರೂಪುಗೊಂಡಿದ್ದು, ಮೇ 24 ರೊಳಗೆ ‘ಯಾಸ್‌’ ಚಂಡಮಾರುತದ ಬೀಸುವಿಕೆಯು ತೀವ್ರವಾಗಲಿದೆ. ಹಾಗೆ ಮೇ 26ಕ್ಕೆ ಒಡಿಸ್ಸಾ ಹಾಗೂ ಪಶ್ಚಿಮ ಬಂಗಾಳ ತೀರ ಪ್ರದೇಶಕ್ಕೆ ಅಪ್ಪಳಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಕೆ ನೀಡಿದೆ.

ಭಾರತೀಯ ಹವಾಮಾನ ಇಲಾಖೆಯ ಪ್ರಕಾರ, “ಅತ್ಯಂತ ತೀವ್ರವಾದ ಚಂಡಮಾರುತ ಬೀಸಲಿದ್ದು ಇದು ಉತ್ತರ-ವಾಯುವ್ಯ ದಿಕ್ಕಿಗೆ ತೆರಳಿ ಪಶ್ಚಿಮ ಬಂಗಾಳ, ಪಕ್ಕದ ಉತ್ತರ ಒಡಿಶಾಕ್ಕೆ ತಲುಪಿ ಬಾಂಗ್ಲಾದೇಶದ ತೀರಕ್ಕೆ ಮೇ 26 ರ ಸಂಜೆ ಸಾಗಲಿದೆ” ಎಂದು ತಿಳಿಸಿದೆ.

ಅತ್ಯಂತ ತೀವ್ರವಾಗಿರುವ ಈ ಚಂಡಮಾರುತವು ಮತ್ತಷ್ಟು ತೀವ್ರವಾಗಲಿದ್ದು, ಭಾರತದ ಉತ್ತರ-ವಾಯುವ್ಯ ದಿಕ್ಕಿಗೆ ತೆರಳಿ ಪಶ್ಚಿಮ ಬಂಗಾಳ, ಪಕ್ಕದ ಉತ್ತರ ಒಡಿಶಾವನ್ನು ಸಾಗಿ ಬಾಂಗ್ಲಾದೇಶದ ಕರಾವಳಿಯನ್ನು 26 ನೇ ಸಂಜೆ ತಲುಪಲಿದೆ” ಎಂದು ಮಾಹಿತಿ ನೀಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು