3:40 PM Saturday8 - August 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ…

ಇತ್ತೀಚಿನ ಸುದ್ದಿ

Bangalore | ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಡಾ. ಅಂಬೇಡ್ಕರ್ ಜಯಂತಿ ಆಚರಣೆ: ಸಂವಿಧಾನ ಶಿಲ್ಪಿಯ ಗುಣಗಾನ

14/04/2025, 19:59

ಬೆಂಗಳೂರು(reporterkarnataka.com): ಪಕ್ಷದ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಆಯೋಜಿಸಿದ್ದ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ. ಆರ್. ಅಂಬೇಡ್ಕರ್ ಅವರ ಜಯಂತಿ ಕಾರ್ಯಕ್ರಮದ ಉದ್ಘಾಟನೆ ನಡೆಯಿತು.


ಶೋಷಿತ ಸಮುದಾಯಗಳ ಕಲ್ಯಾಣಕ್ಕಾಗಿ ತಮ್ಮ ಬದುಕನ್ನೇ ಮೀಸಲಿಟ್ಟು ಶ್ರೇಷ್ಠ ಸಂವಿಧಾನ ಕೊಡಮಾಡಿರುವ ಬಾಬಾ ಸಾಹೇಬರ ಅನನ್ಯ ಕೊಡುಗೆಗಳನ್ನು ಸ್ಮರಿಸಲಾಯಿತು.
ಈ ಸಂದರ್ಭದಲ್ಲಿ ಪಕ್ಷದ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭಾ ಪ್ರತಿಪಕ್ಷ ನಾಯಕ ಆರ್. ಅಶೋಕ್ , ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಛಲವಾದಿ ಟಿ. ನಾರಾಯಣಸ್ವಾಮಿ,
ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ
ಎನ್. ರವಿ ಕುಮಾರ್ , ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಪ್ರೀತಮ್ ಜಿ. ಗೌಡ ಸೇರಿದಂತೆ ಪಕ್ಷದ ಪ್ರಮುಖರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು