11:13 AM Saturday1 - August 2026
ಬ್ರೇಕಿಂಗ್ ನ್ಯೂಸ್
ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:…

ಇತ್ತೀಚಿನ ಸುದ್ದಿ

Bangalore | ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಡಾ. ಅಂಬೇಡ್ಕರ್ ಜಯಂತಿ ಆಚರಣೆ: ಸಂವಿಧಾನ ಶಿಲ್ಪಿಯ ಗುಣಗಾನ

14/04/2025, 19:59

ಬೆಂಗಳೂರು(reporterkarnataka.com): ಪಕ್ಷದ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಆಯೋಜಿಸಿದ್ದ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ. ಆರ್. ಅಂಬೇಡ್ಕರ್ ಅವರ ಜಯಂತಿ ಕಾರ್ಯಕ್ರಮದ ಉದ್ಘಾಟನೆ ನಡೆಯಿತು.


ಶೋಷಿತ ಸಮುದಾಯಗಳ ಕಲ್ಯಾಣಕ್ಕಾಗಿ ತಮ್ಮ ಬದುಕನ್ನೇ ಮೀಸಲಿಟ್ಟು ಶ್ರೇಷ್ಠ ಸಂವಿಧಾನ ಕೊಡಮಾಡಿರುವ ಬಾಬಾ ಸಾಹೇಬರ ಅನನ್ಯ ಕೊಡುಗೆಗಳನ್ನು ಸ್ಮರಿಸಲಾಯಿತು.
ಈ ಸಂದರ್ಭದಲ್ಲಿ ಪಕ್ಷದ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭಾ ಪ್ರತಿಪಕ್ಷ ನಾಯಕ ಆರ್. ಅಶೋಕ್ , ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಛಲವಾದಿ ಟಿ. ನಾರಾಯಣಸ್ವಾಮಿ,
ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ
ಎನ್. ರವಿ ಕುಮಾರ್ , ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಪ್ರೀತಮ್ ಜಿ. ಗೌಡ ಸೇರಿದಂತೆ ಪಕ್ಷದ ಪ್ರಮುಖರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು