2:35 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

Bangaluru | ಫಿಲಿಪೈನ್ಸ್ ಅಧ್ಯಕ್ಷ ಪರ್ಡಿನ್ಯಾಂಡ್ ರೊಮುಡ್ಜ್ ಮಾರ್ಕೋಸ್ ಜ್ಯೂನಿಯರ್ ಬೆಂಗಳೂರು ಭೇಟಿ

07/08/2025, 21:25

ಬೆಂಗಳೂರು(reporterkarnataka.com): ಫಿಲಿಪೈನ್ಸ್ ಗಣರಾಜ್ಯದ ಗೌರವಾನ್ವಿತ ಅಧ್ಯಕ್ಷರಾದ ಪರ್ಡಿನ್ಯಾಂಡ್ ರೊಮುಡ್ಜ್ ಮಾರ್ಕೋಸ್ ಜ್ಯೂನಿಯರ್, ಫಿಲಿಪೈನ್ಸ್ ದೇಶದ ಪ್ರಥಮ ಮಹಿಳೆ ಲೂಯಿಸ್ ಅರ್ನೆಟಾ ಮಾರ್ಕೋಸ್ ಅವರು ತಮ್ಮ ದೇಶದ ನಿಯೋಗದೊಂದಿಗೆ ಇಂದು ಬೆಂಗಳೂರಿಗೆ ಭೇಟಿ ನೀಡಿದರು.

ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರನ್ನು ಸಾಕ್ಷರತಾ ಮತ್ತು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮತ್ತುಅನಿವಾಸಿ ಭಾರತೀಯ ಸಮಿತಿಯ ಉಪಾಧ್ಯಕ್ಷರಾದ ಡಾ.ಆರತಿ ಕೃಷ್ಣ ಅವರು ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಾದ ಗೌರವ ಗುಪ್ತ, ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿಗಳಾದ ಎ.ಬಿ. ಬಸವರಾಜು, ಬೆಂಗಳೂರು ಪ್ರಾದೇಶಿಕ ಪಾಸ್ ಪೋರ್ಟ್ ಅಧಿಕಾರಿಗಳು ಹಾಗೂ ಫಿಲಿಪೈನ್ಸ್ ರಾಯಭಾರಿ ಕಚೇರಿಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು