7:41 AM Thursday5 - February 2026
ಬ್ರೇಕಿಂಗ್ ನ್ಯೂಸ್
ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್… ಯಾವ ಹೈಸ್ಪೀಡ್ ರೈಲೂ ಬರಲ್ಲ: ಕೇಂದ್ರ ಬಜೆಟ್ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್… ಏಪ್ರಿಲ್ 1ರಿಂದ ಹೊಸ ತೆರಿಗೆ ನೀತಿ ಜಾರಿ; ಶಿಕ್ಷಣ, ವೈದ್ಯಕೀಯ ಉದ್ದೇಶಗಳಿಗಾಗಿ ಟಿಸಿಎಸ್…

ಇತ್ತೀಚಿನ ಸುದ್ದಿ

Bangaluru | ಯುವತಿಗೆ ಬಸ್ಸಿನಲ್ಲಿ ಸಿಬ್ಬಂದಿಯಿಂದ ಕಿರುಕುಳ: ಬಟ್ಟೆಬಿಚ್ಚಿ ಕುಟುಂಬಸ್ಥರಿಂದ ಬಿತ್ತು ಗೂಸಾ

11/09/2025, 20:47

ಗಿರಿಧರ್ ಕೊಂಪುಳಿರ ಬೆಂಗಳೂರು

info.reporterkarnataka.com

ಹೈದರಬಾದ್‌ನಿಂದ ಬೆಂಗಳೂರಿಗೆ ಖಾಸಗಿ ಬಸ್‌ನಲ್ಲಿ ಬರುತ್ತಿದ್ದ ವೇಳೆ ಆ ಬಸ್‌ ಸಿಬ್ಬಂದಿ ಯುವತಿಯೊಬ್ಬಳಿಗೆ ಕಿರುಕುಳ ನೀಡಿದಂತಹ ಘಟನೆ ನಡೆದಿದ್ದು, ಆಕೆಯ ಮನೆ ಮಂದಿ ಸಿಬ್ಬಂದಿಗೆ ಧರ್ಮದೇಟು ನೀಡಿದ್ದಾರೆ.


ಯುವತಿ ತಾನು ಚಾರ್ಜ್‌ಗೆ ಇಟ್ಟಂತಹ ಮೊಬೈಲ್‌ ಕೊಡಿ ಎಂದು ಕೇಳಿದಾಗ ಬಸ್‌ ಸಿಬ್ಬಂದಿ ಮುತ್ತು ಕೊಟ್ಟರೆ ಮಾತ್ರ ಮೊಬೈಲ್‌ ನೀಡುವುದಾಗಿ ಹೇಳಿದ್ದು, ಈ ವಿಷಯವನ್ನು ಯುವತಿ ತಕ್ಷಣ ಫೋನ್‌ ಮಾಡಿ ತನ್ನ ಕುಟುಂಬಸ್ಥರಿಗೆ ತಿಳಿಸಿದ್ದಾಳೆ.
ಇದರಿಂದ ಕೋಪಗೊಂಡ ಯುವತಿಯ ಕುಟುಂಬಸ್ಥರು ಬಸ್‌ ಬೆಂಗಳೂರಿಗೆ ಬಂದ ತಕ್ಷಣ ಸಿಬ್ಬಂದಿಯನ್ನು ಎಳೆದು ತಂದು ಬಟ್ಟೆ ಬಿಚ್ಚಿ ಧರ್ಮದೇಟು ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು