8:34 PM Wednesday24 - June 2026
ಬ್ರೇಕಿಂಗ್ ನ್ಯೂಸ್
ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ…

ಇತ್ತೀಚಿನ ಸುದ್ದಿ

Bangaluru | ಯುವತಿಗೆ ಬಸ್ಸಿನಲ್ಲಿ ಸಿಬ್ಬಂದಿಯಿಂದ ಕಿರುಕುಳ: ಬಟ್ಟೆಬಿಚ್ಚಿ ಕುಟುಂಬಸ್ಥರಿಂದ ಬಿತ್ತು ಗೂಸಾ

11/09/2025, 20:47

ಗಿರಿಧರ್ ಕೊಂಪುಳಿರ ಬೆಂಗಳೂರು

info.reporterkarnataka.com

ಹೈದರಬಾದ್‌ನಿಂದ ಬೆಂಗಳೂರಿಗೆ ಖಾಸಗಿ ಬಸ್‌ನಲ್ಲಿ ಬರುತ್ತಿದ್ದ ವೇಳೆ ಆ ಬಸ್‌ ಸಿಬ್ಬಂದಿ ಯುವತಿಯೊಬ್ಬಳಿಗೆ ಕಿರುಕುಳ ನೀಡಿದಂತಹ ಘಟನೆ ನಡೆದಿದ್ದು, ಆಕೆಯ ಮನೆ ಮಂದಿ ಸಿಬ್ಬಂದಿಗೆ ಧರ್ಮದೇಟು ನೀಡಿದ್ದಾರೆ.


ಯುವತಿ ತಾನು ಚಾರ್ಜ್‌ಗೆ ಇಟ್ಟಂತಹ ಮೊಬೈಲ್‌ ಕೊಡಿ ಎಂದು ಕೇಳಿದಾಗ ಬಸ್‌ ಸಿಬ್ಬಂದಿ ಮುತ್ತು ಕೊಟ್ಟರೆ ಮಾತ್ರ ಮೊಬೈಲ್‌ ನೀಡುವುದಾಗಿ ಹೇಳಿದ್ದು, ಈ ವಿಷಯವನ್ನು ಯುವತಿ ತಕ್ಷಣ ಫೋನ್‌ ಮಾಡಿ ತನ್ನ ಕುಟುಂಬಸ್ಥರಿಗೆ ತಿಳಿಸಿದ್ದಾಳೆ.
ಇದರಿಂದ ಕೋಪಗೊಂಡ ಯುವತಿಯ ಕುಟುಂಬಸ್ಥರು ಬಸ್‌ ಬೆಂಗಳೂರಿಗೆ ಬಂದ ತಕ್ಷಣ ಸಿಬ್ಬಂದಿಯನ್ನು ಎಳೆದು ತಂದು ಬಟ್ಟೆ ಬಿಚ್ಚಿ ಧರ್ಮದೇಟು ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು