2:18 AM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

Bangaluru | ಯುವತಿಗೆ ಬಸ್ಸಿನಲ್ಲಿ ಸಿಬ್ಬಂದಿಯಿಂದ ಕಿರುಕುಳ: ಬಟ್ಟೆಬಿಚ್ಚಿ ಕುಟುಂಬಸ್ಥರಿಂದ ಬಿತ್ತು ಗೂಸಾ

11/09/2025, 20:47

ಗಿರಿಧರ್ ಕೊಂಪುಳಿರ ಬೆಂಗಳೂರು

info.reporterkarnataka.com

ಹೈದರಬಾದ್‌ನಿಂದ ಬೆಂಗಳೂರಿಗೆ ಖಾಸಗಿ ಬಸ್‌ನಲ್ಲಿ ಬರುತ್ತಿದ್ದ ವೇಳೆ ಆ ಬಸ್‌ ಸಿಬ್ಬಂದಿ ಯುವತಿಯೊಬ್ಬಳಿಗೆ ಕಿರುಕುಳ ನೀಡಿದಂತಹ ಘಟನೆ ನಡೆದಿದ್ದು, ಆಕೆಯ ಮನೆ ಮಂದಿ ಸಿಬ್ಬಂದಿಗೆ ಧರ್ಮದೇಟು ನೀಡಿದ್ದಾರೆ.


ಯುವತಿ ತಾನು ಚಾರ್ಜ್‌ಗೆ ಇಟ್ಟಂತಹ ಮೊಬೈಲ್‌ ಕೊಡಿ ಎಂದು ಕೇಳಿದಾಗ ಬಸ್‌ ಸಿಬ್ಬಂದಿ ಮುತ್ತು ಕೊಟ್ಟರೆ ಮಾತ್ರ ಮೊಬೈಲ್‌ ನೀಡುವುದಾಗಿ ಹೇಳಿದ್ದು, ಈ ವಿಷಯವನ್ನು ಯುವತಿ ತಕ್ಷಣ ಫೋನ್‌ ಮಾಡಿ ತನ್ನ ಕುಟುಂಬಸ್ಥರಿಗೆ ತಿಳಿಸಿದ್ದಾಳೆ.
ಇದರಿಂದ ಕೋಪಗೊಂಡ ಯುವತಿಯ ಕುಟುಂಬಸ್ಥರು ಬಸ್‌ ಬೆಂಗಳೂರಿಗೆ ಬಂದ ತಕ್ಷಣ ಸಿಬ್ಬಂದಿಯನ್ನು ಎಳೆದು ತಂದು ಬಟ್ಟೆ ಬಿಚ್ಚಿ ಧರ್ಮದೇಟು ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು