3:29 PM Thursday2 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ…

ಇತ್ತೀಚಿನ ಸುದ್ದಿ

ಬ್ಯಾಂಕ್ ನಲ್ಲಿ ಮನೆ ಸಾಲ ಮಾಡಿದ್ದೀರಾ…?: ಹಾಗಾದರೆ ಹೆಚ್ಚಾಗುತ್ತೆ ಇಎಂಐ ಹುಷಾರ್!

07/12/2022, 17:26

ಹೊಸದಿಲ್ಲಿ(reporterkarnataka.com): ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾ ಬುಧವಾರ ತನ್ನ ರೆಪೊ ದರವನ್ನು 0.35% ಏರಿಸಿದೆ. ಇದರೊಂದಿಗೆ ರೆಪೊ ದರ 6.25ಕ್ಕೆ ಏರಿಕೆಯಾಗಿದೆ
ಈ ಹಿಂದೆ 0.50 % ಲೆಕ್ಕದಲ್ಲಿ ಬಡ್ಡಿ ದರವನ್ನು ಏರಿಸಿದ್ದ ಆರ್‌ಬಿಐ ಈ ಸಲ 0.25%-0.30% ರ ಮಟ್ಟದಲ್ಲಿ ಏರಿಕೆ ಮಾಡುವ ನಿರೀಕ್ಷೆ ಇತ್ತು.

ವಿಶ್ವಾದ್ಯಂತ ಸೆಂಟ್ರಲ್‌ ಬ್ಯಾಂಕ್‌ಗಳು ಬೆಳವಣಿಗೆ ಮತ್ತು ಹಣದುಬ್ಬರದ ನಡುವೆ ಸಮತೋಲನ ಸಾಧಿಸಬೇಕಾದ ಸವಾಲುಗಳನ್ನು ಎದುರಿಸುತ್ತಿವೆ. ಈಗ ರೆಪೊ ದರ 5.90% ಇದೆ. 0.30 ಹೆಚ್ಚಿಸಿದರೆ 6.20%ಕ್ಕೆ ಏರಿಕೆಯಾಗಲಿದೆ

ಇತ್ತೀಚಿನ ಸುದ್ದಿ

ಜಾಹೀರಾತು