8:09 AM Saturday7 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ ಜಿಎಸ್​ಟಿ ತರ್ಕಬದ್ಧಗೊಳಿಸಿದ್ದರಿಂದ ರಾಜ್ಯಕ್ಕೆ ರಾಜಸ್ವ ಸಂಗ್ರಹಣೆ ಕಡಿಮೆ: ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ | ದಕ್ಷಿಣ ಕನ್ನಡದ ಮಾಣಿ ಹಾಗೂ ಸಜಿಪನಡು ಸೇರಿದಂತೆ ರಾಜ್ಯದ…

ಇತ್ತೀಚಿನ ಸುದ್ದಿ

ಬ್ಯಾಂಕ್ ಆಫ್ ಬರೋಡಾ ಮತ್ತು ಬೆಸಂಟ್ ಮಹಿಳಾ ಕಾಲೇಜು ವತಿಯಿಂದ ಅಂತರ್ ಕಾಲೇಜು ಹಿಂದಿ ಸಂಗೋಷ್ಠಿ

21/03/2024, 21:56

ಮಂಗಳೂರು(reporterkarnataka.com): ಬ್ಯಾಂಕ್ ಆಫ್ ಬರೋಡಾ ಮಂಗಳೂರು ವಲಯ ಕಚೇರಿ ಮತ್ತು ಮಂಗಳೂರು ಬೆಸಂಟ್ ಮಹಿಳಾ ಕಾಲೇಜು ವತಿಯಿಂದ ಅಂತರ ಕಾಲೇಜು ಹಿಂದಿ ಸಂಗೋಷ್ಠಿ ಆಚರಿಸಲಾಯಿತು.
ಮಂಗಳೂರಿನ ಸ್ಥಳೀಯ ಕಾಲೇಜ್, ಉಡುಪಿ ಮತ್ತು ಸೂಳ್ಯ ಕಾಲೇಜ್ ನಿಂದ ವಿದ್ಯಾರ್ಥಿ / ವಿದ್ಯಾರ್ಥಿನಿಯರು, ವಿದ್ಯಾರ್ಥಿ ಸಂಗೋಷ್ಠಿ ಮತ್ತು ಪೇಪರ್ ಪ್ರಸ್ತುತಿ ಸ್ಪರ್ಧೆಯಲ್ಲಿ ಶಿಕ್ಷಣ ಮತ್ತು ಬ್ಯಾಂಕಿಂಗ್ ಕ್ಷೇತ್ರದಲ್ಲಿ ಮಾತೃಭಾಷೆಯ ಮಹತ್ವದ ಬಗ್ಗೆ ವಿಮರ್ಶಿಸಿ ಸಂಶೋಧನಾ ಲೇಖನಗಳನ್ನು ಪ್ರಸ್ತುತ ಪಡಿಸಿದರು. ಈ ಕಾರ್ಯಕ್ರಮವು , ಬೆಸೆಂಟ್ ಮಹಿಳಾ ಕಾಲೇಜು ಪ್ರಾಂಶುಪಾಲ ಡಾ. ಪ್ರವೀಣ ಕುಮಾರ್ ಕೆ. ಸಿ., ಅಧ್ಯಕ್ಷತೆಯಲ್ಲಿ ನಡೆಯಿತು. ಸಂಗೋಷ್ಠಿಯ ಮುಖ್ಯ ಅತಿಥಿಯಾಗಿ ಬ್ಯಾಂಕ್ ಆಫ್ ಬರೋಡಾ, ವಲಯ ಕಚೇರಿಯ
ನೆಟ್ ವರ್ಕ್ ಉಪ ಮಹಾಪ್ರಬಂಧಕ ಅಶ್ವಿನಿ ಕುಮಾರ್, ಬೆಸೆಂಟ್ ಮಹಿಳಾ ಕಾಲೇಜ್ ನ ಆಡಳಿತ ಅಧಿಕಾರಿಯಾದ ಪ್ರೊ. ರಾಜಶೇಖರ ಹೆಬ್ಬಾರ್, ಕಾರ್ಯಕ್ರಮದ ಉಪಾಧ್ಯಕ್ಷರಾದ ಡಾ. ಮಂಜುಳಾ ಕೆ. ಟಿ. ಉಪಸ್ಥಿತರಿದ್ದರು. ಕಾಲೇಜಿನ ಹಿಂದೀ ವಿಭಾಗಧ್ಯಕ್ಷರಾದ ಡಾ. ಪರಶುರಾಮ್ ಮಾಲಗೆ ಮತ್ತು ಬ್ಯಾಂಕ್ ಆಫ್ ಬರೋಡಾದ ರಾಜಭಾಷಾ ಅಧಿಕಾರಿಯಾದ ಪುಷ್ಪಲತಾ ಅವರು ಕಾರ್ಯಕ್ರಮವನ್ನು ಸಂಯೋಜಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು