3:22 PM Tuesday8 - July 2025
ಬ್ರೇಕಿಂಗ್ ನ್ಯೂಸ್
ತುಂಗಾ ಕಮಾನು ಸೇತುವೆ ಮೇಲೆ ಹರಿಯುತ್ತಿದೆ ನೀರು!: ಹೆದ್ದಾರಿ ಇಂಜಿನಿಯರ್ ಗಳ ಅದ್ಬುತ… ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹಿಸಿ ಜುಲೈ 9ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ… Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ…

ಇತ್ತೀಚಿನ ಸುದ್ದಿ

ಬ್ಯಾಂಕ್ ಆಫ್ ಬರೋಡಾ ಮತ್ತು ಬೆಸಂಟ್ ಮಹಿಳಾ ಕಾಲೇಜು ವತಿಯಿಂದ ಅಂತರ್ ಕಾಲೇಜು ಹಿಂದಿ ಸಂಗೋಷ್ಠಿ

21/03/2024, 21:56

ಮಂಗಳೂರು(reporterkarnataka.com): ಬ್ಯಾಂಕ್ ಆಫ್ ಬರೋಡಾ ಮಂಗಳೂರು ವಲಯ ಕಚೇರಿ ಮತ್ತು ಮಂಗಳೂರು ಬೆಸಂಟ್ ಮಹಿಳಾ ಕಾಲೇಜು ವತಿಯಿಂದ ಅಂತರ ಕಾಲೇಜು ಹಿಂದಿ ಸಂಗೋಷ್ಠಿ ಆಚರಿಸಲಾಯಿತು.
ಮಂಗಳೂರಿನ ಸ್ಥಳೀಯ ಕಾಲೇಜ್, ಉಡುಪಿ ಮತ್ತು ಸೂಳ್ಯ ಕಾಲೇಜ್ ನಿಂದ ವಿದ್ಯಾರ್ಥಿ / ವಿದ್ಯಾರ್ಥಿನಿಯರು, ವಿದ್ಯಾರ್ಥಿ ಸಂಗೋಷ್ಠಿ ಮತ್ತು ಪೇಪರ್ ಪ್ರಸ್ತುತಿ ಸ್ಪರ್ಧೆಯಲ್ಲಿ ಶಿಕ್ಷಣ ಮತ್ತು ಬ್ಯಾಂಕಿಂಗ್ ಕ್ಷೇತ್ರದಲ್ಲಿ ಮಾತೃಭಾಷೆಯ ಮಹತ್ವದ ಬಗ್ಗೆ ವಿಮರ್ಶಿಸಿ ಸಂಶೋಧನಾ ಲೇಖನಗಳನ್ನು ಪ್ರಸ್ತುತ ಪಡಿಸಿದರು. ಈ ಕಾರ್ಯಕ್ರಮವು , ಬೆಸೆಂಟ್ ಮಹಿಳಾ ಕಾಲೇಜು ಪ್ರಾಂಶುಪಾಲ ಡಾ. ಪ್ರವೀಣ ಕುಮಾರ್ ಕೆ. ಸಿ., ಅಧ್ಯಕ್ಷತೆಯಲ್ಲಿ ನಡೆಯಿತು. ಸಂಗೋಷ್ಠಿಯ ಮುಖ್ಯ ಅತಿಥಿಯಾಗಿ ಬ್ಯಾಂಕ್ ಆಫ್ ಬರೋಡಾ, ವಲಯ ಕಚೇರಿಯ
ನೆಟ್ ವರ್ಕ್ ಉಪ ಮಹಾಪ್ರಬಂಧಕ ಅಶ್ವಿನಿ ಕುಮಾರ್, ಬೆಸೆಂಟ್ ಮಹಿಳಾ ಕಾಲೇಜ್ ನ ಆಡಳಿತ ಅಧಿಕಾರಿಯಾದ ಪ್ರೊ. ರಾಜಶೇಖರ ಹೆಬ್ಬಾರ್, ಕಾರ್ಯಕ್ರಮದ ಉಪಾಧ್ಯಕ್ಷರಾದ ಡಾ. ಮಂಜುಳಾ ಕೆ. ಟಿ. ಉಪಸ್ಥಿತರಿದ್ದರು. ಕಾಲೇಜಿನ ಹಿಂದೀ ವಿಭಾಗಧ್ಯಕ್ಷರಾದ ಡಾ. ಪರಶುರಾಮ್ ಮಾಲಗೆ ಮತ್ತು ಬ್ಯಾಂಕ್ ಆಫ್ ಬರೋಡಾದ ರಾಜಭಾಷಾ ಅಧಿಕಾರಿಯಾದ ಪುಷ್ಪಲತಾ ಅವರು ಕಾರ್ಯಕ್ರಮವನ್ನು ಸಂಯೋಜಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು