6:38 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಬ್ಯಾಂಕ್ ಆಫ್ ಬರೋಡಾ ಮತ್ತು ಬೆಸಂಟ್ ಮಹಿಳಾ ಕಾಲೇಜು ವತಿಯಿಂದ ಅಂತರ್ ಕಾಲೇಜು ಹಿಂದಿ ಸಂಗೋಷ್ಠಿ

21/03/2024, 21:56

ಮಂಗಳೂರು(reporterkarnataka.com): ಬ್ಯಾಂಕ್ ಆಫ್ ಬರೋಡಾ ಮಂಗಳೂರು ವಲಯ ಕಚೇರಿ ಮತ್ತು ಮಂಗಳೂರು ಬೆಸಂಟ್ ಮಹಿಳಾ ಕಾಲೇಜು ವತಿಯಿಂದ ಅಂತರ ಕಾಲೇಜು ಹಿಂದಿ ಸಂಗೋಷ್ಠಿ ಆಚರಿಸಲಾಯಿತು.
ಮಂಗಳೂರಿನ ಸ್ಥಳೀಯ ಕಾಲೇಜ್, ಉಡುಪಿ ಮತ್ತು ಸೂಳ್ಯ ಕಾಲೇಜ್ ನಿಂದ ವಿದ್ಯಾರ್ಥಿ / ವಿದ್ಯಾರ್ಥಿನಿಯರು, ವಿದ್ಯಾರ್ಥಿ ಸಂಗೋಷ್ಠಿ ಮತ್ತು ಪೇಪರ್ ಪ್ರಸ್ತುತಿ ಸ್ಪರ್ಧೆಯಲ್ಲಿ ಶಿಕ್ಷಣ ಮತ್ತು ಬ್ಯಾಂಕಿಂಗ್ ಕ್ಷೇತ್ರದಲ್ಲಿ ಮಾತೃಭಾಷೆಯ ಮಹತ್ವದ ಬಗ್ಗೆ ವಿಮರ್ಶಿಸಿ ಸಂಶೋಧನಾ ಲೇಖನಗಳನ್ನು ಪ್ರಸ್ತುತ ಪಡಿಸಿದರು. ಈ ಕಾರ್ಯಕ್ರಮವು , ಬೆಸೆಂಟ್ ಮಹಿಳಾ ಕಾಲೇಜು ಪ್ರಾಂಶುಪಾಲ ಡಾ. ಪ್ರವೀಣ ಕುಮಾರ್ ಕೆ. ಸಿ., ಅಧ್ಯಕ್ಷತೆಯಲ್ಲಿ ನಡೆಯಿತು. ಸಂಗೋಷ್ಠಿಯ ಮುಖ್ಯ ಅತಿಥಿಯಾಗಿ ಬ್ಯಾಂಕ್ ಆಫ್ ಬರೋಡಾ, ವಲಯ ಕಚೇರಿಯ
ನೆಟ್ ವರ್ಕ್ ಉಪ ಮಹಾಪ್ರಬಂಧಕ ಅಶ್ವಿನಿ ಕುಮಾರ್, ಬೆಸೆಂಟ್ ಮಹಿಳಾ ಕಾಲೇಜ್ ನ ಆಡಳಿತ ಅಧಿಕಾರಿಯಾದ ಪ್ರೊ. ರಾಜಶೇಖರ ಹೆಬ್ಬಾರ್, ಕಾರ್ಯಕ್ರಮದ ಉಪಾಧ್ಯಕ್ಷರಾದ ಡಾ. ಮಂಜುಳಾ ಕೆ. ಟಿ. ಉಪಸ್ಥಿತರಿದ್ದರು. ಕಾಲೇಜಿನ ಹಿಂದೀ ವಿಭಾಗಧ್ಯಕ್ಷರಾದ ಡಾ. ಪರಶುರಾಮ್ ಮಾಲಗೆ ಮತ್ತು ಬ್ಯಾಂಕ್ ಆಫ್ ಬರೋಡಾದ ರಾಜಭಾಷಾ ಅಧಿಕಾರಿಯಾದ ಪುಷ್ಪಲತಾ ಅವರು ಕಾರ್ಯಕ್ರಮವನ್ನು ಸಂಯೋಜಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು