7:15 AM Tuesday28 - July 2026
ಬ್ರೇಕಿಂಗ್ ನ್ಯೂಸ್
Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ… ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ ಮುಸ್ಲಿಮರು ಮಾತನಾಡಿದ್ರೆ ಟೆರರಿಸ್ಟ್, ಚಿಂತಕರು ಮಾತನಾಡಿದ್ರೆ ನಕ್ಸಲ್, ಹಾಗಾದ್ರೆ ದೇಶ ಭಕ್ತರು ಯಾರು?:… ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ…

ಇತ್ತೀಚಿನ ಸುದ್ದಿ

ಬ್ಯಾಂಕ್ ಆಫ್ ಬರೋಡಾ ಮತ್ತು ಬೆಸಂಟ್ ಮಹಿಳಾ ಕಾಲೇಜು ವತಿಯಿಂದ ಅಂತರ್ ಕಾಲೇಜು ಹಿಂದಿ ಸಂಗೋಷ್ಠಿ

21/03/2024, 21:56

ಮಂಗಳೂರು(reporterkarnataka.com): ಬ್ಯಾಂಕ್ ಆಫ್ ಬರೋಡಾ ಮಂಗಳೂರು ವಲಯ ಕಚೇರಿ ಮತ್ತು ಮಂಗಳೂರು ಬೆಸಂಟ್ ಮಹಿಳಾ ಕಾಲೇಜು ವತಿಯಿಂದ ಅಂತರ ಕಾಲೇಜು ಹಿಂದಿ ಸಂಗೋಷ್ಠಿ ಆಚರಿಸಲಾಯಿತು.
ಮಂಗಳೂರಿನ ಸ್ಥಳೀಯ ಕಾಲೇಜ್, ಉಡುಪಿ ಮತ್ತು ಸೂಳ್ಯ ಕಾಲೇಜ್ ನಿಂದ ವಿದ್ಯಾರ್ಥಿ / ವಿದ್ಯಾರ್ಥಿನಿಯರು, ವಿದ್ಯಾರ್ಥಿ ಸಂಗೋಷ್ಠಿ ಮತ್ತು ಪೇಪರ್ ಪ್ರಸ್ತುತಿ ಸ್ಪರ್ಧೆಯಲ್ಲಿ ಶಿಕ್ಷಣ ಮತ್ತು ಬ್ಯಾಂಕಿಂಗ್ ಕ್ಷೇತ್ರದಲ್ಲಿ ಮಾತೃಭಾಷೆಯ ಮಹತ್ವದ ಬಗ್ಗೆ ವಿಮರ್ಶಿಸಿ ಸಂಶೋಧನಾ ಲೇಖನಗಳನ್ನು ಪ್ರಸ್ತುತ ಪಡಿಸಿದರು. ಈ ಕಾರ್ಯಕ್ರಮವು , ಬೆಸೆಂಟ್ ಮಹಿಳಾ ಕಾಲೇಜು ಪ್ರಾಂಶುಪಾಲ ಡಾ. ಪ್ರವೀಣ ಕುಮಾರ್ ಕೆ. ಸಿ., ಅಧ್ಯಕ್ಷತೆಯಲ್ಲಿ ನಡೆಯಿತು. ಸಂಗೋಷ್ಠಿಯ ಮುಖ್ಯ ಅತಿಥಿಯಾಗಿ ಬ್ಯಾಂಕ್ ಆಫ್ ಬರೋಡಾ, ವಲಯ ಕಚೇರಿಯ
ನೆಟ್ ವರ್ಕ್ ಉಪ ಮಹಾಪ್ರಬಂಧಕ ಅಶ್ವಿನಿ ಕುಮಾರ್, ಬೆಸೆಂಟ್ ಮಹಿಳಾ ಕಾಲೇಜ್ ನ ಆಡಳಿತ ಅಧಿಕಾರಿಯಾದ ಪ್ರೊ. ರಾಜಶೇಖರ ಹೆಬ್ಬಾರ್, ಕಾರ್ಯಕ್ರಮದ ಉಪಾಧ್ಯಕ್ಷರಾದ ಡಾ. ಮಂಜುಳಾ ಕೆ. ಟಿ. ಉಪಸ್ಥಿತರಿದ್ದರು. ಕಾಲೇಜಿನ ಹಿಂದೀ ವಿಭಾಗಧ್ಯಕ್ಷರಾದ ಡಾ. ಪರಶುರಾಮ್ ಮಾಲಗೆ ಮತ್ತು ಬ್ಯಾಂಕ್ ಆಫ್ ಬರೋಡಾದ ರಾಜಭಾಷಾ ಅಧಿಕಾರಿಯಾದ ಪುಷ್ಪಲತಾ ಅವರು ಕಾರ್ಯಕ್ರಮವನ್ನು ಸಂಯೋಜಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು