8:29 PM Thursday29 - January 2026
ಬ್ರೇಕಿಂಗ್ ನ್ಯೂಸ್
ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:…

ಇತ್ತೀಚಿನ ಸುದ್ದಿ

ಬಣಕಲ್: 26ರಂದು ಫಲ್ಗುಣಿ ಕಲಾನಾಥೇಶ್ವರ ಸ್ವಾಮಿಯ ಜಾತ್ರಾ ಮಹೋತ್ಸವ, ರಥೋತ್ಸವ

22/03/2024, 17:26

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com
ಮೂಡಿಗೆರೆ ತಾಲೂಕಿನ ಬಣಕಲ್ ಸಮೀಪದ ಕೋಳೂರು ಸಾವಿರದ ಫಲ್ಗುಣಿ ಶ್ರೀಕಲಾನಾಥೇಶ್ವರ ಸ್ವಾಮಿಯ ದಿವ್ಯ ರಥೋತ್ಸವ ಹಾಗೂ ಜಾತ್ರಾ ಮಹೋತ್ಸವವು ಇದೇ 26ರಂದು ಮಂಗಳವಾರ ಸಂಭ್ರಮದಿಂದ ಜರುಗಲಿದೆ.


ಇದೇ 24ರಂದು ಭಾನುವಾರ ಸಂಜೆ ಮಹಾಗಣಪತಿ ಪೂಜೆ, ಪ್ರಾರ್ಥನೆ, ಅಂಕುರಾರ್ಪಣೆ, ಧ್ವಜಾರೋಹಣ ಹಾಗೂ ಬಲಿ ಉತ್ಸವ ನಡೆಯಲಿದೆ. 25ರಂದು ಸೋಮವಾರ ಮಧ್ಯಾಹ್ನ 1 ಗಂಟೆ ಒಳಗೆ ಸ್ವಾಮಿಯ ದಿವ್ಯ ರಥರೋಹಣ ನಡೆಯಲಿದೆ. 26ರಂದು ಮಂಗಳವಾರ ಜಾತ್ರಾ ಮಹೋತ್ಸವ ಹಾಗೂ ಸಂಜೆ 4.30ಕ್ಕೆ ದಿವ್ಯ ರಥೋತ್ಸವ ನಡೆಯಲಿದೆ. 27ರಂದು ಬುಧವಾರ ಕಲಾನಾಥೇಶ್ವರ ಸ್ವಾಮಿಗೆ ದಿವ್ಯ ಅವಭೃತ ಸ್ನಾನ (ನೀರೋಕುಳಿ)ಮಧ್ಯಾಹ್ನ ಉತ್ಸವ ನಡೆಯಲಿದೆ. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿ ದೇವರ ಕೃಪೆಗೆ ಪಾತರರಾಗಬೇಕೆಂದು ಕಲಾನಾಥೇಶ್ವರ ಸ್ವಾಮಿ ಅಭಿವೃದ್ದಿ ಸಮಿತಿ ಅಧ್ಯಕ್ಷ ಬಿ.ಆರ್.ಸುಧೀರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು