5:01 PM Friday31 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಬಣಕಲ್: 26ರಂದು ಫಲ್ಗುಣಿ ಕಲಾನಾಥೇಶ್ವರ ಸ್ವಾಮಿಯ ಜಾತ್ರಾ ಮಹೋತ್ಸವ, ರಥೋತ್ಸವ

22/03/2024, 17:26

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com
ಮೂಡಿಗೆರೆ ತಾಲೂಕಿನ ಬಣಕಲ್ ಸಮೀಪದ ಕೋಳೂರು ಸಾವಿರದ ಫಲ್ಗುಣಿ ಶ್ರೀಕಲಾನಾಥೇಶ್ವರ ಸ್ವಾಮಿಯ ದಿವ್ಯ ರಥೋತ್ಸವ ಹಾಗೂ ಜಾತ್ರಾ ಮಹೋತ್ಸವವು ಇದೇ 26ರಂದು ಮಂಗಳವಾರ ಸಂಭ್ರಮದಿಂದ ಜರುಗಲಿದೆ.


ಇದೇ 24ರಂದು ಭಾನುವಾರ ಸಂಜೆ ಮಹಾಗಣಪತಿ ಪೂಜೆ, ಪ್ರಾರ್ಥನೆ, ಅಂಕುರಾರ್ಪಣೆ, ಧ್ವಜಾರೋಹಣ ಹಾಗೂ ಬಲಿ ಉತ್ಸವ ನಡೆಯಲಿದೆ. 25ರಂದು ಸೋಮವಾರ ಮಧ್ಯಾಹ್ನ 1 ಗಂಟೆ ಒಳಗೆ ಸ್ವಾಮಿಯ ದಿವ್ಯ ರಥರೋಹಣ ನಡೆಯಲಿದೆ. 26ರಂದು ಮಂಗಳವಾರ ಜಾತ್ರಾ ಮಹೋತ್ಸವ ಹಾಗೂ ಸಂಜೆ 4.30ಕ್ಕೆ ದಿವ್ಯ ರಥೋತ್ಸವ ನಡೆಯಲಿದೆ. 27ರಂದು ಬುಧವಾರ ಕಲಾನಾಥೇಶ್ವರ ಸ್ವಾಮಿಗೆ ದಿವ್ಯ ಅವಭೃತ ಸ್ನಾನ (ನೀರೋಕುಳಿ)ಮಧ್ಯಾಹ್ನ ಉತ್ಸವ ನಡೆಯಲಿದೆ. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿ ದೇವರ ಕೃಪೆಗೆ ಪಾತರರಾಗಬೇಕೆಂದು ಕಲಾನಾಥೇಶ್ವರ ಸ್ವಾಮಿ ಅಭಿವೃದ್ದಿ ಸಮಿತಿ ಅಧ್ಯಕ್ಷ ಬಿ.ಆರ್.ಸುಧೀರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು