7:24 AM Tuesday15 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಬಣಕಲ್: 26ರಂದು ಫಲ್ಗುಣಿ ಕಲಾನಾಥೇಶ್ವರ ಸ್ವಾಮಿಯ ಜಾತ್ರಾ ಮಹೋತ್ಸವ, ರಥೋತ್ಸವ

22/03/2024, 17:26

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com
ಮೂಡಿಗೆರೆ ತಾಲೂಕಿನ ಬಣಕಲ್ ಸಮೀಪದ ಕೋಳೂರು ಸಾವಿರದ ಫಲ್ಗುಣಿ ಶ್ರೀಕಲಾನಾಥೇಶ್ವರ ಸ್ವಾಮಿಯ ದಿವ್ಯ ರಥೋತ್ಸವ ಹಾಗೂ ಜಾತ್ರಾ ಮಹೋತ್ಸವವು ಇದೇ 26ರಂದು ಮಂಗಳವಾರ ಸಂಭ್ರಮದಿಂದ ಜರುಗಲಿದೆ.


ಇದೇ 24ರಂದು ಭಾನುವಾರ ಸಂಜೆ ಮಹಾಗಣಪತಿ ಪೂಜೆ, ಪ್ರಾರ್ಥನೆ, ಅಂಕುರಾರ್ಪಣೆ, ಧ್ವಜಾರೋಹಣ ಹಾಗೂ ಬಲಿ ಉತ್ಸವ ನಡೆಯಲಿದೆ. 25ರಂದು ಸೋಮವಾರ ಮಧ್ಯಾಹ್ನ 1 ಗಂಟೆ ಒಳಗೆ ಸ್ವಾಮಿಯ ದಿವ್ಯ ರಥರೋಹಣ ನಡೆಯಲಿದೆ. 26ರಂದು ಮಂಗಳವಾರ ಜಾತ್ರಾ ಮಹೋತ್ಸವ ಹಾಗೂ ಸಂಜೆ 4.30ಕ್ಕೆ ದಿವ್ಯ ರಥೋತ್ಸವ ನಡೆಯಲಿದೆ. 27ರಂದು ಬುಧವಾರ ಕಲಾನಾಥೇಶ್ವರ ಸ್ವಾಮಿಗೆ ದಿವ್ಯ ಅವಭೃತ ಸ್ನಾನ (ನೀರೋಕುಳಿ)ಮಧ್ಯಾಹ್ನ ಉತ್ಸವ ನಡೆಯಲಿದೆ. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿ ದೇವರ ಕೃಪೆಗೆ ಪಾತರರಾಗಬೇಕೆಂದು ಕಲಾನಾಥೇಶ್ವರ ಸ್ವಾಮಿ ಅಭಿವೃದ್ದಿ ಸಮಿತಿ ಅಧ್ಯಕ್ಷ ಬಿ.ಆರ್.ಸುಧೀರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು